Webdunia - Bharat's app for daily news and videos

Install App

ವಿದ್ಯಾರ್ಥಿಗಳ ಮೇಲೆ ಚಾಕು ಇರಿತ!

Webdunia
ಭಾನುವಾರ, 12 ಡಿಸೆಂಬರ್ 2021 (17:13 IST)
ನವದೆಹಲಿ : ನಾಲ್ವರು ವಿದ್ಯಾರ್ಥಿಗಳಿಗೆ ಚಾಕುವಿನಿಂದ ಇನ್ನೊಂದು ಶಾಲೆಯ ವಿದ್ಯಾರ್ಥಿಗಳು ಇರಿದಿರುವ ಘಟನೆ ಪೂರ್ವ ದೆಹಲಿಯಲ್ಲಿ ನಡೆದಿದೆ.
 
ಶುಕ್ರವಾರ ಮಯೂರ್ ವಿಹಾರ್ನಲ್ಲಿ 10ನೇ ತರಗತಿಯ ಪರೀಕ್ಷೆ ಬರೆದು ಹೊರಗೆ ವಿದ್ಯಾರ್ಥಿಗಳು ಬರುತ್ತಿದ್ದರು. ಅವರು ಹೊರಬರುವುದನ್ನೇ ಕಾಯುತ್ತಿದ್ದ ಇನ್ನೊಂದು ಶಾಲೆಯ ವಿದ್ಯಾರ್ಥಿಗಳು ನಾಲ್ಕು ವಿದ್ಯಾರ್ಥಿಗಳನ್ನು ಬೆನ್ನಟ್ಟಿದ್ದಾರೆ.

ಇದನ್ನು ಅರಿತ ಆ ವಿದ್ಯಾರ್ಥಿಗಳು ತಪ್ಪಿಸಿಕೊಳ್ಳಲು ಮುಂದಾಗಿದ್ದಾರೆ. ಆದರೂ ಅವರನ್ನು ಬಿಡದೇ ಈ ವಿದ್ಯಾರ್ಥಿಗಳು ಅಟ್ಯಾಕ್ ಮಾಡಿ ಚಾಕುವಿನಿಂದ ಇರಿದಿದ್ದಾರೆ.

ಈ ಕುರಿತು ಅಧಿಕಾರಿಗಳು ಮಾತನಾಡಿದ್ದು, ಗಾಯಗೊಂಡ ಮೂವರು ವಿದ್ಯಾರ್ಥಿಗಳು ಎಲ್ಬಿಎಸ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದ ನಂತರ ಬಿಡುಗಡೆ ಮಾಡಲಾಗಿದೆ. ಇನ್ನೊಬ್ಬ ವಿದ್ಯಾರ್ಥಿ ಏಮ್ಸ್ ಟ್ರಾಮಾ ಸೆಂಟರ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಗಾಯಗೊಂಡ ಎಲ್ಲ ವಿದ್ಯಾರ್ಥಿಗಳು 15 ರಿಂದ 16 ವರ್ಷದೊಳಗಿನವರು ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

90 ಪ್ರಯಾಣಿಕರಿದ್ದ ಏರ್‌ ಇಂಡಿಯಾ ವಿಮಾನದ ಎಂಜಿನ್‌ನಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಭೂಸ್ಪರ್ಶ

ನೈಸರ್ಗಿಕ ವಿಕೋಪಗಳು ದೇಶಕ್ಕೆ ಎದುರಾದ ಪರೀಕ್ಷೆ: 125ನೇ ಮನ್‌ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

ಅಪ್ರಾಪ್ತ ಬಾಲಕಿಯೊಂದಿಗೆ ಹಸೆಮಣೆಯೇರಿ ಕಳ್ಳಾಟವಾಡಿದ ಪಂಚಾಯಿತಿ ಅಧ್ಯಕ್ಷನಿಗೆ ಬಂಧನ ಭೀತಿ

ಇಂದಿನಿಂದಲೇ ಆಸ್ತಿ ನೋಂದಣಿ ಶುಲ್ಕ ಡಬಲ್‌: ಕಾಂಗ್ರೆಸ್‌ ಸರ್ಕಾರದ ನಡೆಗೆ ಎಲ್ಲೆಡೆ ಆಕ್ರೋಶ

ದೊಡ್ಡಣ್ಣನ ಸುಂಕಾಸ್ತ್ರಕ್ಕೆ ಭಾರತ ತಿರುಗೇಟು: ಚೀನಾದೊಂದಿಗೆ ಕೈಕುಲುಕಲು ಸಜ್ಜಾದ ಪ್ರಧಾನಿ ಮೋದಿ

ಮುಂದಿನ ಸುದ್ದಿ
Show comments