Webdunia - Bharat's app for daily news and videos

Install App

ವಿದ್ಯಾರ್ಥಿಗಳ ಮೇಲೆ ಚಾಕು ಇರಿತ!

Webdunia
ಭಾನುವಾರ, 12 ಡಿಸೆಂಬರ್ 2021 (17:13 IST)
ನವದೆಹಲಿ : ನಾಲ್ವರು ವಿದ್ಯಾರ್ಥಿಗಳಿಗೆ ಚಾಕುವಿನಿಂದ ಇನ್ನೊಂದು ಶಾಲೆಯ ವಿದ್ಯಾರ್ಥಿಗಳು ಇರಿದಿರುವ ಘಟನೆ ಪೂರ್ವ ದೆಹಲಿಯಲ್ಲಿ ನಡೆದಿದೆ.
 
ಶುಕ್ರವಾರ ಮಯೂರ್ ವಿಹಾರ್ನಲ್ಲಿ 10ನೇ ತರಗತಿಯ ಪರೀಕ್ಷೆ ಬರೆದು ಹೊರಗೆ ವಿದ್ಯಾರ್ಥಿಗಳು ಬರುತ್ತಿದ್ದರು. ಅವರು ಹೊರಬರುವುದನ್ನೇ ಕಾಯುತ್ತಿದ್ದ ಇನ್ನೊಂದು ಶಾಲೆಯ ವಿದ್ಯಾರ್ಥಿಗಳು ನಾಲ್ಕು ವಿದ್ಯಾರ್ಥಿಗಳನ್ನು ಬೆನ್ನಟ್ಟಿದ್ದಾರೆ.

ಇದನ್ನು ಅರಿತ ಆ ವಿದ್ಯಾರ್ಥಿಗಳು ತಪ್ಪಿಸಿಕೊಳ್ಳಲು ಮುಂದಾಗಿದ್ದಾರೆ. ಆದರೂ ಅವರನ್ನು ಬಿಡದೇ ಈ ವಿದ್ಯಾರ್ಥಿಗಳು ಅಟ್ಯಾಕ್ ಮಾಡಿ ಚಾಕುವಿನಿಂದ ಇರಿದಿದ್ದಾರೆ.

ಈ ಕುರಿತು ಅಧಿಕಾರಿಗಳು ಮಾತನಾಡಿದ್ದು, ಗಾಯಗೊಂಡ ಮೂವರು ವಿದ್ಯಾರ್ಥಿಗಳು ಎಲ್ಬಿಎಸ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದ ನಂತರ ಬಿಡುಗಡೆ ಮಾಡಲಾಗಿದೆ. ಇನ್ನೊಬ್ಬ ವಿದ್ಯಾರ್ಥಿ ಏಮ್ಸ್ ಟ್ರಾಮಾ ಸೆಂಟರ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಗಾಯಗೊಂಡ ಎಲ್ಲ ವಿದ್ಯಾರ್ಥಿಗಳು 15 ರಿಂದ 16 ವರ್ಷದೊಳಗಿನವರು ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments