ವಿದ್ಯಾರ್ಥಿಗಳ ಮೇಲೆ ಚಾಕು ಇರಿತ!

Webdunia
ಭಾನುವಾರ, 12 ಡಿಸೆಂಬರ್ 2021 (17:13 IST)
ನವದೆಹಲಿ : ನಾಲ್ವರು ವಿದ್ಯಾರ್ಥಿಗಳಿಗೆ ಚಾಕುವಿನಿಂದ ಇನ್ನೊಂದು ಶಾಲೆಯ ವಿದ್ಯಾರ್ಥಿಗಳು ಇರಿದಿರುವ ಘಟನೆ ಪೂರ್ವ ದೆಹಲಿಯಲ್ಲಿ ನಡೆದಿದೆ.
 
ಶುಕ್ರವಾರ ಮಯೂರ್ ವಿಹಾರ್ನಲ್ಲಿ 10ನೇ ತರಗತಿಯ ಪರೀಕ್ಷೆ ಬರೆದು ಹೊರಗೆ ವಿದ್ಯಾರ್ಥಿಗಳು ಬರುತ್ತಿದ್ದರು. ಅವರು ಹೊರಬರುವುದನ್ನೇ ಕಾಯುತ್ತಿದ್ದ ಇನ್ನೊಂದು ಶಾಲೆಯ ವಿದ್ಯಾರ್ಥಿಗಳು ನಾಲ್ಕು ವಿದ್ಯಾರ್ಥಿಗಳನ್ನು ಬೆನ್ನಟ್ಟಿದ್ದಾರೆ.

ಇದನ್ನು ಅರಿತ ಆ ವಿದ್ಯಾರ್ಥಿಗಳು ತಪ್ಪಿಸಿಕೊಳ್ಳಲು ಮುಂದಾಗಿದ್ದಾರೆ. ಆದರೂ ಅವರನ್ನು ಬಿಡದೇ ಈ ವಿದ್ಯಾರ್ಥಿಗಳು ಅಟ್ಯಾಕ್ ಮಾಡಿ ಚಾಕುವಿನಿಂದ ಇರಿದಿದ್ದಾರೆ.

ಈ ಕುರಿತು ಅಧಿಕಾರಿಗಳು ಮಾತನಾಡಿದ್ದು, ಗಾಯಗೊಂಡ ಮೂವರು ವಿದ್ಯಾರ್ಥಿಗಳು ಎಲ್ಬಿಎಸ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದ ನಂತರ ಬಿಡುಗಡೆ ಮಾಡಲಾಗಿದೆ. ಇನ್ನೊಬ್ಬ ವಿದ್ಯಾರ್ಥಿ ಏಮ್ಸ್ ಟ್ರಾಮಾ ಸೆಂಟರ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಗಾಯಗೊಂಡ ಎಲ್ಲ ವಿದ್ಯಾರ್ಥಿಗಳು 15 ರಿಂದ 16 ವರ್ಷದೊಳಗಿನವರು ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಓಲೈಕೆ ರಾಜಕೀಯಕ್ಕೆ ಜನರಿಂದ ತಕ್ಕ ಉತ್ತರ: ವಿಜಯೇಂದ್ರ

ಸರಕಾರದ ಮತೀಯ ಓಲೈಕೆ ರಾಜಕಾರಣ: ಸಿ.ಟಿ.ರವಿ

ಕರ್ನಾಟಕದಲ್ಲೂ ಶುರುವಾಗಲಿದೆ ಮತದಾರರ ಪಟ್ಟಿ ಪರಿಷ್ಕರಣೆ: ಯಾವಾಗ ಇಲ್ಲಿದೆ ಡೀಟೈಲ್ಸ್

ರಾಹುಲ್ ಗಾಂಧಿ ಆಪ್ತರಾಗಿದ್ದರೂ ಕೆಸಿ ವೇಣುಗೋಪಾಲ್ ಗೆ ಸಿಎಂ ಸ್ಥಾನ ಸಿಗದಿದ್ದಕ್ಕೆ ಇದೇ ಕಾರಣ

ಹಿಜಾಬ್, ಜನಿವಾರ ಓಕೆ, ಕೇಸರಿ ಶಾಲು, ಪೇಟಕ್ಕೆ ಅವಕಾಶ ಕೊಡಲ್ಲ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments