Webdunia - Bharat's app for daily news and videos

Install App

ಅಧಿಕೃತ ಬಂಗಲೆಗೆ ಪ್ರವೇಶ ಮಾಡಲು ಸಿಎಂ ಯೋಗಿ ತಡಮಾಡಿದ್ದೇಕೆ?!

Webdunia
ಮಂಗಳವಾರ, 21 ಮಾರ್ಚ್ 2017 (09:11 IST)
ಲಕ್ನೋ: ಉತ್ತರ ಪ್ರದೇಶ ಸಿಎಂ ಆದ ತಕ್ಷಣ ಯೋಗಿ ಆದಿತ್ಯನಾಥ್ ತಮ್ಮ ಗಂಟು ಮೂಟೆ ಕಟ್ಟಿಕೊಂಡು ಅಧಿಕೃತ ಬಂಗಲೆಗೆ ಪ್ರವೇಶ ಮಾಡಿಲ್ಲ. ಕಾರಣ ಏನು ಗೊತ್ತಾ?!

 

ಇದುವರೆಗೆ ಅಖಿಲೇಶ್ ಯಾದವ್ ಇದ್ದ ಕಾಳಿದಾಸ್ ಮಾರ್ಗದ ಸಿಎಂ ಅಧಿಕೃತ ನಿವಾಸಕ್ಕೆ ಹಾಗೇ ಸುಮ್ಮನೆ ಹೋಗೋದಿಲ್ಲ ಎಂದಿದ್ದಾರೆ ಯೋಗಿ. ಹಳೇ ಸಿಎಂ ಇದ್ದ ಮನೆಯನ್ನು ಶುದ್ಧೀಕರಣ ಮಾಡಬೇಕಿತ್ತಂತೆ! ಅದಕ್ಕೇ ತಕ್ಷಣ ಹೋಗದೇ, ಶುದ್ಧೀಕರಣ ನಡೆಸಿದ ಬಳಿಕವಷ್ಟೇ ಬಲಗಾಲಿಟ್ಟು ಪ್ರವೇಶಿಸುವುದಾಗಿ ನಿರ್ಧರಿಸಿದ್ದಾರಂತೆ!

 
ಇದಕ್ಕಾಗಿ ಗೋರಖ್ ಪುರದ 7 ಮಂದಿ ಸನ್ಯಾಸಿಗಳು, ಪೂಜೆ, ಹವನ ನೆರವೇರಿಸಿದ್ದಾರೆ. ಸಿಎಂ ನಾಮಫಲಕದಲ್ಲಿ ಸ್ವಸ್ತಿಕ ಚಿಹ್ನೆ, ಗೇಟಿನಲ್ಲಿ ಶುಭ ಲಾಭ ಎಂದು ಬರೆಯಿಸಿಕೊಂಡಿದ್ದಾರೆ. ಇನ್ನಷ್ಟೇ ಸಿಎಂ ಯೋಗಿ ಅಧಿಕೃತ ಬಂಗಲೆಗೆ ಸ್ಥಳಾಂತರವಾಗಲಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments