Webdunia - Bharat's app for daily news and videos

Install App

ಭಾರತದ ಹೊಸ ಉಪರಾಷ್ಟ್ರಪತಿ ಇವರಾಗ್ತಾರಾ?!

Webdunia
ಶುಕ್ರವಾರ, 24 ಮಾರ್ಚ್ 2017 (11:31 IST)
ನವದೆಹಲಿ: ಭಾರತದ ಹಾಲಿ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಅಧಿಕಾರಾವಧಿ ಮುಗಿಯುತ್ತಾ ಬಂದಿದೆ. ಈ ಹಿನ್ನಲೆಯಲ್ಲಿ ಹೊಸದಾಗಿ ಈ ಸ್ಥಾನಕ್ಕೆ ಯಾರು ಬರುತ್ತಾರೆ ಎಂಬ ಪ್ರಶ್ನೆ ಮೂಡಿದೆ.

 

ಬಿಜೆಪಿ ಮೂಲಗಳ ಪ್ರಕಾರ ಬಿಹಾರದ ಬಿಜೆಪಿ ಹಿರಿಯ ನಾಯಕ ಹುಕುಂ ದೇವ್ ನರೈನ್ ಯಾದವ್ ಹೊಸ ರಾಷ್ಟ್ರಪತಿಯಾಗಲಿದ್ದಾರಂತೆ. ಈಗಾಗಲೇ ಬಿಜೆಪಿ ಮತ್ತು ಮಿತ್ರ ಕೂಟ ತಮ್ಮ ಅಭ್ಯರ್ಥಿಯಾಗಿ ಹುಕುಂ ಯಾದವ್ ಅವರನ್ನು ಆರಿಸಿದ್ದಾರೆ ಎಂದು ಮೂಲಗಳು ಹೇಳಿವೆ.

 
ಐದು ಬಾರಿ ಬಿಹಾರದಿಂದ ಬಿಜೆಪಿ ಸಂಸದರಾಗಿ ಅನುಭವವಿರುವ ಹುಕುಂ ದೇವ್, ಸಂಸತ್ತಿನಲ್ಲಿ ಹಲವಾರು ಬಾರಿ ನಿರ್ಭೀತಿಯಿಂದ ಮಾತನಾಡಿದ ಖ್ಯಾತಿ ಹೊಂದಿದ್ದಾರೆ. ಬಿಹಾರದವರಾದ ಕಾರಣ ಪ್ರಧಾನಿ ಮೋದಿ ಬದ್ಧವೈರಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಕೂಡಾ ಹುಕುಂ ದೇವ್ ರನ್ನು ಬೆಂಬಲಿಸುವ ನಿರೀಕ್ಷೆಯಿದೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments