Webdunia - Bharat's app for daily news and videos

Install App

ಮೋದಿ ಸರ್ಕಾರದ ಸಚಿವರನ್ನು ಕೇಜ್ರಿವಾಲ್ ಹೊಗಳಿದ್ಯಾಕೆ?

Webdunia
ಶನಿವಾರ, 30 ಏಪ್ರಿಲ್ 2016 (16:00 IST)
ಆಪ್ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರಿಂದ ಬಿಜೆಪಿ ನಾಯಕರ ವಿರುದ್ಧ ಟೀಕೆ ಮತ್ತು ಹೊಗಳಿಕೆ ಎರಡೂ ಬಹಳ ಸುಲಭವಾಗಿ ಹೊರಬರುತ್ತವೆ ಎನ್ನಿಸುತ್ತದೆ. ಈ ಹಿಂದೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿಯವರನ್ನು ಹೊಗಳಿದ್ದ ಅವರು ಈಗ ರೈಲು ಮಂತ್ರಿ ಸುರೇಶ್ ಪ್ರಭು ಅವರನ್ನು ಮನಸಾರೆ ಕೊಂಡಾಡಿದ್ದಾರೆ. 

ಆಗ್ಗಾಗ್ಗೆ ಬಿಜೆಪಿಯನ್ನು ಟೀಕಿಸಲು ಬಳಸುತ್ತಿದ್ದ ಟ್ವಿಟ್ಟರ್‌ನಲ್ಲಿಯೇ ಅವರು ಈ ಬಾರಿ ಬಿಜೆಪಿಯನ್ನು ಹೊಗಳಿದ್ದಾರೆ. ನಾನು ರೈಲ್ವೇ ಸಚಿವ ಸುರೇಶ್ ಪ್ರಭು ಅವರಿಗೆ ಅಭಿನಂದನೆಗಳನ್ನು ಹೇಳಬಯಸುತ್ತೇನೆ. ಅವರು ಶ್ಲಾಘನೀಯ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಅವರು ಟ್ವೀಟ್ ಮಾಡಿದ್ದಾರೆ. 
 
ಭೀಕರ ಬರಗಾಲವನ್ನು ಎದುರಿಸುತ್ತಿರುವ ಲಾತೂರ್ ಜಿಲ್ಲೆಗೆ 3 ಕೋಟಿ, 20 ಲಕ್ಷ ಲೀಟರ್ ನೀರು ಪೂರೈಸಲು ರೈಲು ಸಚಿವರು ಮಾಡಿದ ಪ್ರಯತ್ನವನ್ನು ಅವರು ಹೊಗಳುತ್ತಿದ್ದರು. 
 
ಈ ಹಿಂದೆ ಗಡ್ಕರಿಯವರನ್ನು ಭೇಟಿ ಮಾಡಿದ್ದ ಅವರು, 'ಇದು ಗ್ರೆಟ್ ಮಿಟಿಂಗ್ ಸರ್, ಅನೇಕ ವಿಧದಲ್ಲಿ ನಮಗೆ ಸಹಾಯ ಮಾಡಿದ್ದಕ್ಕೆ ಧನ್ಯವಾದಗಳು', ಎಂದು ಟ್ವೀಟ್ ಮಾಡಿದ್ದರು. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವನ್ಯಜೀವಿ, ಮಾನವ ಸಂಘರ್ಷವನ್ನು ಪರಿಗಣಿಸದಿರುವುದೇ ಹುಲಿಗಳ ಸಾವಿಗೆ ಕಾರಣ: ಸುನೀಲ್ ಕುಮಾರ್‌ ವಿಷಾದ

ಅಮರನಾಥ ಯಾತ್ರೆಗೆ ಯಾತ್ರಿಕರ ಸಂಖ್ಯೆಯಲ್ಲಿ ಇಳಿಕೆ, ಇದೇ ಕಾರಣ ಎಂದ ಗವರ್ನರ್‌

ಬೇಸತ್ತು ಹೋದೆ: ಕ್ಯಾನ್ಸರ್‌ ರೋಗಿ ಅಜ್ಜಿಯನ್ನು ಬೀದಿಯಲ್ಲಿ ಬಿಡಲು ಕಾರಣ ಕೊಟ್ಟ ಮೊಮ್ಮಗ

ವಿಪಕ್ಷ ನಾಯಕನ ಬದಲಾವಣೆ: ಸತ್ಯಾಂಶವಿಲ್ಲ ಎಂದ ಬಿವೈ ವಿಜಯೇಂದ್ರ

ಗುಡ್ಡಕುಸಿತ: ಶಿರಾಡಿ ಘಾಟ್ ಬಂದ್, ಬೆಂಗಳೂರು– ಮಂಗಳೂರು ಸಂಪರ್ಕ ಕಡಿತ

ಮುಂದಿನ ಸುದ್ದಿ
Show comments