Webdunia - Bharat's app for daily news and videos

Install App

ಮೋದಿ ಸರ್ಕಾರದ ಸಚಿವರನ್ನು ಕೇಜ್ರಿವಾಲ್ ಹೊಗಳಿದ್ಯಾಕೆ?

Webdunia
ಶನಿವಾರ, 30 ಏಪ್ರಿಲ್ 2016 (16:00 IST)
ಆಪ್ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರಿಂದ ಬಿಜೆಪಿ ನಾಯಕರ ವಿರುದ್ಧ ಟೀಕೆ ಮತ್ತು ಹೊಗಳಿಕೆ ಎರಡೂ ಬಹಳ ಸುಲಭವಾಗಿ ಹೊರಬರುತ್ತವೆ ಎನ್ನಿಸುತ್ತದೆ. ಈ ಹಿಂದೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿಯವರನ್ನು ಹೊಗಳಿದ್ದ ಅವರು ಈಗ ರೈಲು ಮಂತ್ರಿ ಸುರೇಶ್ ಪ್ರಭು ಅವರನ್ನು ಮನಸಾರೆ ಕೊಂಡಾಡಿದ್ದಾರೆ. 

ಆಗ್ಗಾಗ್ಗೆ ಬಿಜೆಪಿಯನ್ನು ಟೀಕಿಸಲು ಬಳಸುತ್ತಿದ್ದ ಟ್ವಿಟ್ಟರ್‌ನಲ್ಲಿಯೇ ಅವರು ಈ ಬಾರಿ ಬಿಜೆಪಿಯನ್ನು ಹೊಗಳಿದ್ದಾರೆ. ನಾನು ರೈಲ್ವೇ ಸಚಿವ ಸುರೇಶ್ ಪ್ರಭು ಅವರಿಗೆ ಅಭಿನಂದನೆಗಳನ್ನು ಹೇಳಬಯಸುತ್ತೇನೆ. ಅವರು ಶ್ಲಾಘನೀಯ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಅವರು ಟ್ವೀಟ್ ಮಾಡಿದ್ದಾರೆ. 
 
ಭೀಕರ ಬರಗಾಲವನ್ನು ಎದುರಿಸುತ್ತಿರುವ ಲಾತೂರ್ ಜಿಲ್ಲೆಗೆ 3 ಕೋಟಿ, 20 ಲಕ್ಷ ಲೀಟರ್ ನೀರು ಪೂರೈಸಲು ರೈಲು ಸಚಿವರು ಮಾಡಿದ ಪ್ರಯತ್ನವನ್ನು ಅವರು ಹೊಗಳುತ್ತಿದ್ದರು. 
 
ಈ ಹಿಂದೆ ಗಡ್ಕರಿಯವರನ್ನು ಭೇಟಿ ಮಾಡಿದ್ದ ಅವರು, 'ಇದು ಗ್ರೆಟ್ ಮಿಟಿಂಗ್ ಸರ್, ಅನೇಕ ವಿಧದಲ್ಲಿ ನಮಗೆ ಸಹಾಯ ಮಾಡಿದ್ದಕ್ಕೆ ಧನ್ಯವಾದಗಳು', ಎಂದು ಟ್ವೀಟ್ ಮಾಡಿದ್ದರು. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments