Webdunia - Bharat's app for daily news and videos

Install App

ಕೊಚ್ಚಿಯಲ್ಲಿ ಭೀಕರ ದೋಣಿ ದುರಂತ: 15 ಮಂದಿ ಸಾವಿನ ಶಂಕೆ

Webdunia
ಬುಧವಾರ, 26 ಆಗಸ್ಟ್ 2015 (16:09 IST)
ಕೊಚ್ಚಿಯಲ್ಲಿ ಭೀಕರ ದೋಣಿ ದುರಂತ ಸಂಭವಿಸಿದ್ದು 35ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ.
 
ಘಟನಾ ಸ್ಥಳಕ್ಕೆ ರಕ್ಷಣಾ ಪಡೆಗಳು ಧಾವಿಸಿದ್ದು, ನೀರಿನಲ್ಲಿ ಮುಳುಗಿದವರಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ದೋಣಿಯಲ್ಲಿ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರಿದ್ದರಿಂದ ದೋಣಿ ಮುಗುಚಿರಬಹುದು. ಈಗಾಗಲೇ ರಕ್ಷಣಾ ಪಡೆಗಳು ಕೆಲವರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿವೆ. ಆದರೆ, ಮೃತರ ಸಂಖ್ಯೆಯಲ್ಲಿ ಹೆಚ್ಚಳವಾಗಬಹುದು ಎಂದು ಪೊಲೀಸರು ಶಂಕಿಸಿದ್ದಾರ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments