Webdunia - Bharat's app for daily news and videos

Install App

ಪೊರಕೆ ಹಿಡಿಯಲಿರುವ ಕೊಹ್ಲಿ, ರೋಹಿತ್ ಶರ್ಮಾ, ಸೈನಾ ನೆಹ್ವಾಲ್

Webdunia
ಭಾನುವಾರ, 28 ಡಿಸೆಂಬರ್ 2014 (17:08 IST)
ಪ್ರಧಾನಿ ನರೇಂದ್ರ ಮೋದಿ ಅವರ ಮಹಾತ್ವಾಕಾಂಕ್ಷಿ  ಸ್ವಚ್ಛ ಭಾರತ ಅಭಿಯಾನಕ್ಕೆ  ಕ್ರಿಕೆಟಿಗರಾದ ವಿರಾಟ್ ಕೊಹ್ಲಿ,  ರೋಹಿತ್ ಶರ್ಮಾ ಮತ್ತು ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ನಾಮ ನಿರ್ದೇಶನಗೊಂಡಿದ್ದಾರೆ. ತೈಲ ಸಚಿವ ಧರ್ಮೇಂದ್ರ ಪ್ರಧಾನ್  ಈ ಮೂವರನ್ನು ಸ್ವಚ್ಛ ಭಾರತ ಅಭಿಯಾನದ ಭಾಗವಾಗುವಂತೆ ಆಹ್ವಾನಿಸಿದ್ದಾರೆ.
ರಾಜಧಾನಿಯ ಯುಸುಫ ಸರೈ ಪ್ರದೇಶದಲ್ಲಿ ಕಸಬರಿಕೆ ಹಿಡಿದು ಗುಡಿಸಿದ ಪ್ರಧಾನ್, " ಈ ಅಭಿಯಾನವನ್ನು ಮುಂದುವರೆಸಿಕೊಂಡು ಹೋಗಲು ನಾನು 9 ಜನರನ್ನು ನಾಮ ನಿರ್ದೇಶನ ಮಾಡಿದ್ದೇನೆ. ಅವರೆಲ್ಲರೂ ನನ್ನ ಆಹ್ವಾನವನ್ನು ಸ್ವೀಕರಿಸಿದ್ದಾರೆ"  ಎಂದರು. 
 
ಪಿಟಿಐ ವರದಿಯ ಪ್ರಕಾರ, ಕೊಹ್ಲಿ, ಶರ್ಮಾ ಸೇರಿದಂತೆ ಬಿಲಿಯರ್ಡ್ ಆಟಗಾರ ಪಂಕಜ್ ಅಡ್ವಾಣಿ, ಟೆನಿಸ್ ತಾರೆ ಮಹೇಶ್ ಭೂಪತಿ, ಬ್ಯಾಡ್ಮಿಂಟನ್ ಚಾಂಪಿಯನ್ ಸೈನಾ ನೆಹ್ವಾಲ್,  ಒರಿಯಾ ನಟರಾದ ಅಪರಾಜಿತ ಮೊಹಂತಿ ಮತ್ತು ಸಿದ್ಧಾಂತ ಮೊಹಾಪಾತ್ರಾ ಹಾಗೂ  ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಐಐಟಿ ತರಬೇತಿ ಕೇಂದ್ರ ಸೂಪರ್ 30 ಸ್ಥಾಪಕ, ಸಮಾಜ ಸುಧಾರಕ ಬಿಹಾರ ಕುನಾಲ್ ಕಿಶೋರ್ ಆನಂದ್ ಕುಮಾರ್ ಅವರನ್ನು ಪ್ರಧಾನ ನಾಮಕರಣ ಮಾಡಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments