Webdunia - Bharat's app for daily news and videos

Install App

ತಮಿಳುನಾಡಿಗೆ ಕೆಆರ್‌ಎಸ್ ನೀರು ಬಂದ್

Webdunia
ಶುಕ್ರವಾರ, 25 ಆಗಸ್ಟ್ 2023 (09:18 IST)
ನವದೆಹಲಿ : ಕಾವೇರಿ ನದಿ ನೀರು ಹರಿಸಲು ನಿರ್ದೇಶನ ನೀಡುವಂತೆ ಕೋರಿ ಕರ್ನಾಟಕದ ವಿರುದ್ಧ ತಮಿಳುನಾಡು ಸರ್ಕಾರ ಸಲ್ಲಿಸಿರುವ ಅರ್ಜಿಯನ್ನು ಇಂದು (ಶುಕ್ರವಾರ) ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ.

ನ್ಯಾ. ಬಿ.ಆರ್. ಗವಾಯಿ ನೇತೃತ್ವದ ತ್ರಿಸದಸ್ಯ ಪೀಠ ಪ್ರಕರಣದ ವಿಚಾರಣೆ ನಡೆಸಲಿದೆ. ಕರ್ನಾಟಕ, ಸುಪ್ರೀಂ ಕೋರ್ಟ್ ಆದೇಶದನ್ವಯ ತಮಿಳುನಾಡಿಗೆ ನೀರು ಹರಿಸುತ್ತಿಲ್ಲ. ಜೂನ್, ಜುಲೈ ತಿಂಗಳ ನೀರು ಬಾಕಿ ಉಳಿಸಿಕೊಂಡಿದ್ದು ಆಗಸ್ಟ್ ತಿಂಗಳ ನೀರು ಸೇರ್ಪಡೆಯಾಗಲಿದೆ.

ಕರ್ನಾಟಕ ಒಟ್ಟು 36.76 ಟಿಎಂಸಿ ನೀರು ಬಾಕಿ ಉಳಿಸಿಕೊಂಡಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸೂಚನೆ ಬಳಿಕವೂ ಸಮರ್ಪಕ ನೀರು ಬಿಡುಗಡೆ ಮಾಡುತ್ತಿಲ್ಲ ಎಂದು ಆರೋಪಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವರ ಮಕ್ಕಳ ಒತ್ತಡಕ್ಕೆ ಈ ವಿಜಯೋತ್ಸವ ಆಚರಿಸಲಾಯಿತೇ: ಶೋಭಾ ಕರಂದ್ಲಾಜೆ

Chinnaswamy stampede: ಹೈಕೋರ್ಟ್ ಜಡ್ಜ್ ತನಿಖೆ, 50 ಲಕ್ಷ ಪರಿಹಾರ ಕೊಡಲು ವಿಜಯೇಂದ್ರ ಆಗ್ರಹ

ಅಲ್ಲು ಅರ್ಜುನ್ ರೀತಿ ಸಿದ್ದರಾಮಯ್ಯ, ಡಿಕೆಶಿಯನ್ನು ಅರೆಸ್ಟ್ ಮಾಡಬೇಕು: ಬಸನಗೌಡ ಯತ್ನಾಳ್

Chinnaswamy stampede : ಪಹಲ್ಗಾಮ್ ದಾಳಿಗೆ ಕೇಂದ್ರದ ಮೇಲೆ ಗೂಬೆ ಕೂರಿಸಿದ್ರಿ ಈಗೇನಂತೀರಿ

Chinnaswamy stampede: ಇದೊಂದು ಸರ್ಕಾರಿ ಪ್ರಾಯೋಜಿತ ಹತ್ಯಾಕಾಂಡವಲ್ಲವೇ: ಸಿ.ಟಿ.ರವಿ

ಮುಂದಿನ ಸುದ್ದಿ
Show comments