Webdunia - Bharat's app for daily news and videos

Install App

ಕುಲಭೂಷಣ್ ಶೂನಿಂದ ಪಾಕ್ ಪ್ರಧಾನಿಗೆ ಎಸೆದರೆ 20 ಲಕ್ಷ ಬಹುಮಾನ: ಖಾದ್ರಿ ಘೋಷಣೆ

Webdunia
ಶನಿವಾರ, 20 ಮೇ 2017 (13:50 IST)
ಪಾಕಿಸ್ತಾನದ ವಶದಲ್ಲಿರುವ ಭಾರತದ ಮಾಜಿ ನೌಕಾಧಿಕಾರಿ ಕುಲಭೂಷಣ್ ಜಾದವ್ ಅವರ ಶೂ ತೆಗೆದುಕೊಂಡು ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಅವರ ಮೇಲೆ ಎಸೆದವರಿಗೆ 20 ಲಕ್ಷ ರು. ಬಹುಮಾನ ನೀಡುವುದಾಗಿ ಮೌಲಾನಾ ಅತಿಫ್ ಖಾದ್ರಿ ಘೋಷಿಸಿದ್ದಾರೆ.
 
ಕುಲಭೂಷಣ್ ಜಾದವ್ ಅವರ ಶೂ  ತೆಗೆದುಕೊಂಡು ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಅವರ  ಕುತ್ತಿಗೆಗೆ ಹೊಡೆದವರನ್ನು ದೇಶಾದ್ಯಂತ ಮೆರವಣಿಗೆ ಮಾಡಿ ಅವರಿಗೆ 20 ಲಕ್ಷ ರು. ಬಹುಮಾನ ನೀಡುವುದಾಗಿ ಹೇಳಿದ್ದಾರೆ.
 
ಈ ಹಿಂದೆ ಗಾಯಕ ಸೋನು ನಿಗಮ್ ಅವರ ಟ್ವೀಟ್ ವಿವಾದಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದ ಮೌಲಾನಾ ಅತಿಫ್ ಖಾದ್ರಿ ಸೋನು ನಿಗಮ್ ಅವರ ಕೇಶ ಮುಂಡನೆ ಮಾಡಿದವರಿಗೆ 10 ಲಕ್ಷ ರು.ಬಹುಮಾನ ನೀಡುವುದಾಗಿ  ಘೋಷಣೆ ಮಾಡಿದ್ದರು. ಆ ಮೂಲಕ ಗಾಯಕನ ವಿರುದ್ಧ ಸಮರ ಸಾರಿದ್ದರುಯ ಈ ಹೇಳಿಕೆ ಬೆನ್ನಲ್ಲೇ ಗಾಯಕ ಸೋನು ನಿಗಮ್ ತಮ್ಮ ಕೇಶ ಮುಂಡನೆ ಮಾಡಿಸಿಕೊಂಡು ಬಹಿರಂಗ ಸವಾಲೆಸೆದಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments