ಲಾಭ ಇಲ್ಲದೇ ಕುಮಾರಸ್ವಾಮಿ ಯಾವುದೇ ಕೆಲಸ ಮಾಡಲ್ಲ:ಜಮೀರ್ ಅಹ್ಮದ್ ವಾಗ್ದಾಳಿ

Webdunia
ಭಾನುವಾರ, 17 ಅಕ್ಟೋಬರ್ 2021 (10:48 IST)
ಬೆಂಗಳೂರು : ಬಿಜೆಪಿಗೆ ಸಹಾಯ ಮಾಡಲು ಜೆಡಿಎಸ್ ಅಭ್ಯರ್ಥಿ ಹಾಕಿದ್ದಾರೆ. ಕುಮಾರಸ್ವಾಮಿ ಡೀಲ್ ಮಾಡಲು ಅಭ್ಯರ್ಥಿ ಹಾಕಿದ್ದಾರೆ. ಕುಮಾರಸ್ವಾಮಿ ಒಬ್ಬ ಡೀಲರ್ ಎಂದು ಕೆಂಪೇಗೌಡ ಏರ್ಪೋರ್ಟ್ನಲ್ಲಿ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಹೇಳಿದ್ದಾರೆ.

ಅ.30ರಂದು ಸಿಂದಗಿ, ಹಾನಗಲ್ ಉಪಚುನಾವಣೆ ವಿಚಾರವಾಗಿ ಅವರು ಮಾತನಾಡಿದ್ದಾರೆ. ದೆಹಲಿಯಿಂದ ಬರ್ತಿದ್ದಂತೆ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಜಮೀರ್ ಕೆಂಡಕಾರಿದ್ದಾರೆ.
ಅಲ್ಪ ಸಂಖ್ಯಾತರಿಗೆ ಸಿದ್ದರಾಮಯ್ಯ ಒಳ್ಳೆ ಕೆಲಸ ಮಾಡಿದ್ದಾರೆ. ಸಿದ್ದರಾಮಯ್ಯ ಮಾಡಿದಷ್ಟು ಒಳ್ಳೇ ಕೆಲಸ ಯಾರು ಮಾಡಲಿಲ್ಲ. ದೇವೇಗೌಡರಿಗೆ ಈಗಲೂ ಅಲ್ಪ ಅಸಂಖ್ಯಾತರ ಬಗ್ಗೆ ಕಾಳಜಿ ಇದೆ. ಅದರಲ್ಲಿ 1 ಪರ್ಸೆಂಟ್ ಸಹ ಕುಮಾರಸ್ವಾಮಿಗೆ ಕಾಳಜಿ ಇಲ್ಲ ಎಂದು ಶಾಸಕ ಜಮೀರ್ ಹೇಳಿಕೆ ನೀಡಿದ್ದಾರೆ. 2004ರಿಂದ ಹೆಚ್ಡಿಕೆ ಮುಸ್ಲಿಮರಿಗೆ ಏನು ಮಾಡಿದ್ದಾರೆ? ಜಾಫರ್ ಶರೀಫ್ ಮೊಮ್ಮಗನ ಮೇಲೆ ಅಷ್ಟು ಪ್ರೀತಿ ಇದ್ರೆ, ಮಂಡ್ಯದಲ್ಲಿ ಶರೀಫ್ ಮಗನಿಗೆ ಟಿಕೆಟ್ ಕೊಡಬೆಕಿತ್ತು. ಹಾಸನ, ರಾಮನಗರದಲ್ಲಿ ಅಲ್ಪಸಂಖ್ಯಾತರಿಗೆ ಅವಕಾಶವಿತ್ತು. ಗೆಲ್ಲುವ ಅವಕಾಶವಿದ್ದರೂ ಯಾಕೆ ಕುಮಾರಸ್ವಾಮಿ ಟಿಕೆಟ್ ಕೊಡಲಿಲ್ಲ? ಎಂದು ಪ್ರಶ್ನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿ ಗುದ್ದಾಟಕ್ಕೆ ಬ್ರೇಕ್ ಬೆನ್ನಲ್ಲೇ ಡಿಕೆ ಸಂಪುಟದಲ್ಲಿ ಮಂತ್ರಿಯಾಗಲ್ಲ ಎಂದ ರಾಜಣ್ಣ

ನಮ್ಮ ಪಕ್ಷಕ್ಕೆ ದುಡ್ಡು ಕೊಡದೇ ಇನ್ಯಾರಿಗೆ ಕೊಡೋಣ: ಡಿ.ಕೆ. ಶಿವಕುಮಾರ್ ಪ್ರಶ್ನೆ

ವಾಚ್ ಬಗ್ಗೆ ಪ್ರಶ್ನಿಸುವವರು ಐಟಿ ಇಲಾಖೆಯಿಂದ ಏಕೆ ತನಿಖೆ ನಡೆಸಬಾರದು

ಪರಪ್ಪನ ಅಗ್ರಹಾರ ಕೈದಿಗಳ ಚಟ ತೀರಿಸಲು ಹೋಗಿ ಅರೆಸ್ಟ್ ಆದ ವಾರ್ಡನ್

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments