Webdunia - Bharat's app for daily news and videos

Install App

ಕುಮಾರಸ್ವಾಮಿ ಕೂಡಲೆ ಹೇಳಿಕೆಯನ್ನು ವಾಪಸ್ ಪಡೆಯಬೇಕು : ಶೋಭಾ ಕರಂದ್ಲಾಜೆ

Webdunia
ಶುಕ್ರವಾರ, 8 ಅಕ್ಟೋಬರ್ 2021 (12:24 IST)
ಚಿಕ್ಕಮಗಳೂರು : ಆರ್ ಎಸ್ ಎಸ್ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ. ಡಿ.ಕುಮಾರಸ್ವಾಮಿ ಅವರು ಬೇಜವಾಬ್ದಾರಿ ಮಾತುಗಳನ್ನಾಡುತ್ತಿದ್ದು ಕೂಡಲೆ ಹೇಳಿಕೆಯನ್ನು ವಾಪಸ್ ಪಡೆಯಬೇಕು ಎಂದು ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಒತ್ತಾಯಿಸಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಆರ್ ಎಸ್ ಎಸ್ ಸಾಂಸ್ಕøತಿಕ ಮತ್ತು ದೇಶಭಕ್ತ ಸಂಘಟನೆ ಇದರ ವಿರುದ್ಧ ಕುಮಾರಸ್ವಾಮಿ ಅನಗತ್ಯ ಆರೋಪ ಮಾಡಿದ್ದಾರೆ ಎಂದರು.
ದತ್ತಪೀಠದ ವಿಚಾರದಲ್ಲಿ ಹಲವಾರು ವರ್ಷಗಳ ಹೋರಾಟ ಮಾಡಿದ್ದೇವೆ. ಪ್ರಕರಣ ಸುಪ್ರೀಂಕೋರ್ಟ್ ವರೆಗೆ ಹೋಗಿ ವಾಪಸ್ ಬಂದಿದೆ ಹೈಕೋರ್ಟ್ ತೀರ್ಪಿನ ಅನ್ವಯ ರಾಜ್ಯ ಸರ್ಕಾರ ಈಗ ಸಚಿವರ ಸಮಿತಿಯೊಂದನ್ನು ರಚಿಸಿದ್ದು ತಕ್ಷಣ ಹಿಂದೂ ಅರ್ಚಕರನ್ನು ನೇಮಿಸಿ ಪೂಜಾ ಕಾರ್ಯಗಳನ್ನು ನಡೆಸಬೇಕು.
ವರ್ಷಪೂರ್ತಿ ದತ್ತ ಪಾದುಕೆಗಳ ದರ್ಶನ ಆಗಬೇಕು,ಆದಷ್ಟು ಬೇಗನೆ ವರ್ಷಪೂರ್ತಿ ಪೂಜೆ ಸಲ್ಲಿಸಲು ಹಿಂದೂಗಳಿಗೆ ಅವಕಾಶ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ಸಮಸ್ಯೆ ಬಗೆಹರಿಸಲು ನಮ್ಮ ಸರ್ಕಾರ ಪ್ರಯತ್ನಿಸಲಿದೆ ಎಂದರು. ಒಂದು ಕೋಮಿನವರು ಮತ್ತೊಂದು ಕೋಮಿನವರ ಅಂಗಡಿಗಳಿಗೆ ವ್ಯಾಪಾರಕ್ಕೆ ಹೋಗಬಾರದು ಎಂದು ಪತ್ವ ಹೊರಡಿಸಿದರೆ ದೇಶದ್ರೋಹ ವಾಗುತ್ತದೆ.
ಉಡುಪಿಯ ಗಂಗೊಳ್ಳಿಯಲ್ಲಿ ಇಂತಹ ಆಜ್ಞೆ ಮಾಡಿರುವವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದರು. ಉತ್ತರ ಪ್ರದೇಶದ ಘಟನೆ ದುರದೃಷ್ಟಕರ ಘಟನೆಯ ತನಿಖೆಗೆ ಸರ್ಕಾರ ಸಮಿತಿ ರಚಿಸಿದ್ದು ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census: ಕ್ಯಾಬಿನೆಟ್ ಸಭೆಯಲ್ಲಿ ಡಿಕೆ ಶಿವಕುಮಾರ್ ಕೆಂಡಾಮಂಡಲ: ಲಿಂಗಾಯತ, ಒಕ್ಕಲಿಗರಲ್ಲೂ ಬಡವರಿಲ್ವಾ

CET Exam: ಜನಿವಾರ ಹಾಕಿದ್ದಕ್ಕೆ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲ: ವಿಡಿಯೋ

Mangalore Waqf protest: ನೇಮೋತ್ಸವ ಫ್ಲೆಕ್ಸ್ ತೆಗೆದು ವಕ್ಫ್ ಪ್ರತಿಭಟನೆ ಬೋರ್ಡ್ ಹಾಕಿದ್ದಕ್ಕೆ ಆಕ್ರೋಶ

Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಿಗೆ ಇದೆ ಮಳೆ ಸೂಚನೆ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ಮುಂದಿನ ಸುದ್ದಿ
Show comments