Webdunia - Bharat's app for daily news and videos

Install App

Kumbhmela: ಕುಂಭಮೇಳಕ್ಕೆ ಬಂದು ನಮ್ಮ ಜಾಗ ಎಂದರೆ ಹುಷಾರ್: ವಕ್ಫ್ ಬೋರ್ಡ್ ಗೆ ಸಿಎಂ ಯೋಗಿ ಎಚ್ಚರಿಕೆ

Krishnaveni K
ಸೋಮವಾರ, 13 ಜನವರಿ 2025 (10:08 IST)
ಲಕ್ನೋ: ಇಂದಿನಿಂದ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಕುಂಭಮೇಳಕ್ಕೆ ಚಾಲನೆ ಸಿಗಲಿದ್ದು, ಮೇಳಕ್ಕೆ ಬಂದು ಜಾಗ ನಮ್ಮದು ಎಂದು ಹೇಳಬೇಡಿ ಎಂದು ವಕ್ಫ್ ಬೋರ್ಡ್ ಗೆ ಸಿಎಂ ಯೋಗಿ ಆದಿತ್ಯನಾಥ್ ಈಗಾಗಲೇ ಎಚ್ಚರಿಕೆ ನೀಡಿದ್ದಾರೆ.

ಪ್ರಯಾಗ್ ರಾಜ್ ನಲ್ಲಿ ಕುಂಭ ಮೇಳ ಆಯೋಜಿಸಿರುವ ಬೆನ್ನಲ್ಲೇ ಮುಸ್ಲಿಂ ಧರ್ಮ ಗುರುವೊಬ್ಬರು ಉತ್ತರ ಪ್ರದೇಶ ಸರ್ಕಾರ ವಕ್ಫ್ ಬೋರ್ಡ್ ಗೆ ಸೇರಿದ ಜಾಗದಲ್ಲಿ ಕುಂಭಮೇಳ ಆಯೋಜಿಸುತ್ತಿದೆ ಎಂದು ಸುದ್ದಿ ವಾಹಿನಿಯೊಂದರಲ್ಲಿ ತಗಾದೆ ತೆಗೆದಿದ್ದರು.

ಇದಕ್ಕೆ ಖಡಕ್ ಆಗಿ ಪ್ರತಿಕ್ರಿಯಿಸಿದ್ದ ‘ಭಾರತದ ಸಂಸ್ಕೃತಿಯನ್ನು ಗೌರವಿಸುವ ಯಾರೇ ಆದರೂ ಕುಂಭಮೇಳಕ್ಕೆ ಪ್ರಯಾಗ್ ರಾಜ್ ಗೆ ಬಂದರೆ ಸ್ವಾಗತ. ಆದರೆ ಕೆಟ್ಟ ಆಲೋಚನೆ ಇಟ್ಟುಕೊಂಡು ಬರುವವರು ಕಾನೂನು ಕ್ರಮ ಎದುರಿಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದ್ದಾರೆ.

ಕುಂಭಮೇಳಕ್ಕೆ ಭಾರತದ ಇತಿಹಾಸದ ಪ್ರತೀಕ. ಇದನ್ನು ಹಾಳು ಮಾಡಲು ಕೆಲವರು ಪ್ರಯತ್ನಿಸುತ್ತಿದ್ದಾರೆ. ವಕ್ಫ್ ಬೋರ್ಡ್ ಲ್ಯಾಂಡ್ ಮಾಫಿಯಾ ಆಗಿ ಬದಲಾಗಿದೆ. ವಕ್ಫ್ ಹೆಸರು ಕೇಳುತ್ತಿದ್ದಂತೆ ಯಾರ ಹೆಸರಿನಲ್ಲಿ ಭೂಮಿ ನೋಂದಣಿಯಾಗಿದೆ ಎಂದು ತನಿಖೆ ಮಾಡುತ್ತೇವೆ ಎಂದು ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

Air India Plane crash: ವಿಮಾನ ದುರಂತದಲ್ಲಿ ಮನುಷ್ಯರೇ ಭಸ್ಮವಾದರೂ ಇದೊಂದು ವಸ್ತು ಹಾಗೆಯೇ ಇತ್ತು video

ಮುಂದಿನ ಸುದ್ದಿ
Show comments