Kumbhmela: ಮೊಬೈಲ್, ವಾಚ್ ಇಲ್ಲದೇ ಇದ್ರೂ ನಾಗಸಾಧುಗಳು ಕುಂಭಮೇಳ ಸಮಯಕ್ಕೆ ಸರಿಯಾಗಿ ಬರುವುದು ಹೇಗೆ

Krishnaveni K
ಸೋಮವಾರ, 27 ಜನವರಿ 2025 (10:06 IST)
ಪ್ರಯಾಗ್ ರಾಜ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ಸಾಕಷ್ಟು ಸಂಖ್ಯೆಯಲ್ಲಿ ನಾಗಸಾಧುಗಳು ಬಂದಿದ್ದಾರೆ. ಪ್ರತೀ ಬಾರಿ ಕುಂಭಮೇಳಕ್ಕೆ ಮೊಬೈಲ್, ವಾಚ್ ಇಲ್ಲದೇ ಇದ್ದರೂ ಟೈಂಗೆ ಸರಿಯಾಗಿ ಅವರು ಅಲ್ಲಿ ಬಂದು ಸೇರುವುದು ಹೇಗೆ ಎಂಬುದೇ ಎಲ್ಲರ ಕುತೂಹಲ.

ಕುಂಭಮೇಳ ಯಾವತ್ತೂ ನಡೆಯುವ ಪ್ರಕ್ರಿಯೆಯಲ್ಲ. ಇದು ಎಷ್ಟೋ ವರ್ಷಗಳಿಗೊಮ್ಮೆ ನಡೆಯುವಂತಹ ಧಾರ್ಮಿಕ ಹಬ್ಬ. ಈ ಉತ್ಸವ ಯಾವಾಗ ನಡೆಯುತ್ತದೆ, ಎಲ್ಲಿ ನಡೆಯುತ್ತದೆ ಎಂಬುದೆಲ್ಲಾ ನಮಗೆ ಮೊಬೈಲ್, ಟಿವಿ, ನ್ಯೂಸ್ ಮೂಲಕ ತಿಳಿಯುತ್ತದೆ. ಆ ದಿನ ಇಂದೇ ಎಂದು ಗೊತ್ತಾಗುತ್ತದೆ.

ಆದರೆ ನಾಗಸಾಧುಗಳು ವ್ಯಾವಹಾರಿಕ ಲೋಕದಿಂದಲೇ ದೂರವುಳಿದವರು. ಅವರು ನಮ್ಮ ನಿಮ್ಮಂತೆ ಮೊಬೈಲ್, ನ್ಯೂಸ್ ಯಾವುದೂ ನೋಡಲ್ಲ. ಹಾಗಿದ್ದರೂ ಸರಿಯಾಗಿ ಕುಂಭಮೇಳ ನಡೆಯುವ ಸಮಯಕ್ಕೇ ಎಲ್ಲೋ ಗುಹೆಗಳಲ್ಲಿರುವ ಅವರು ಬಂದು ಸೇರುತ್ತಾರೆ.

ಈ ಒಂದು ಕುಂಭಮೇಳಕ್ಕಾಗಿ ಎಲ್ಲೋ ಹಿಮಾಲಯದಲ್ಲಿ, ಗುಹೆಗಳಲ್ಲಿ ತಪಸ್ಸಿಗೆ ಕುಳಿತವರು ಪರ್ವತವಿಳಿದು ಸಾವಿರಾರು ಮೈಲಿ ಸಂಚಾರ ಮಾಡಿ ತಲುಪಬೇಕಾದ ಸ್ಥಳಕ್ಕೇ ಬಂದು ತಲುಪುತ್ತಾರೆ. ಇದು ನಿಜವಾದ ಪವಾಡವೆಂದೇ ಹೇಳಬೇಕು. ಇದಕ್ಕೇ ನಾಗಸಾಧುಗಳು ಎಂದರೆ ನಿಜವಾದ ಸನ್ಯಾಸಿಗಳು ಎಂದು ಎಲ್ಲರೂ ಗೌರವಿಸುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಲವು ಮಕ್ಕಳ ಕಣ್ಣಿಗೆ ಗಾಯ ಬೆನ್ನಲ್ಲೇ 59 ಕಾರ್ಬೈಡ್ ಗನ್ ವಶಕ್ಕೆ, ಇಬ್ಬರು ಅರೆಸ್ಟ್‌

ಕರ್ನೂಲ್ ಭೀಕರ ಬಸ್ ಬೆಂಕಿ ಅವಘಡ, ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಸಲಹೆ ಹೀಗಿದೆ

ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ: ಅಂಗೈಯಲ್ಲಿ ಡೆತ್‌ನೋಟ್ ಬರೆದಿಟ್ಟು ವೈದ್ಯೆ ಸೂಸೈಡ್

ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕ್ತೀಯಾ, ನಾನು ಹಾಗಲ್ಲ: ಪ್ರದೀಪ್ ಈಶ್ವರ್

ರಾಷ್ಟ್ರ ರಾಜಧಾನಿಯಲ್ಲಿ ಗಾಳಿ ಗುಣಮಟ್ಟ ಕಳಪೆ: ದೆಹಲಿಯಲ್ಲಿ ಈ ವ್ಯಾಪಾರದಲ್ಲಿ ಭಾರೀ ಏರಿಕೆ

ಮುಂದಿನ ಸುದ್ದಿ
Show comments