ಕುಂಭಮೇಳಕ್ಕೆ ಹೋದವರು ಕಾಶಿಗೆ ಹೋಗಬಾರದೇ: ನಾಗಸಾಧುವೊಬ್ಬರ ಮಾತಿನ ವಿಡಿಯೋ ನೋಡಿ

Krishnaveni K
ಮಂಗಳವಾರ, 11 ಫೆಬ್ರವರಿ 2025 (13:20 IST)
ಬೆಂಗಳೂರು: ಪ್ರಯಾಗ್ ರಾಜ್ ಮಹಾಕುಂಭಮೇಳಕ್ಕೆ ಹೋಗಿ ಪುಣ್ಯಸ್ನಾನ ಮಾಡಿದವರು ಕಾಶಿಗೆ ಹೋಗಿ ಪುಣ್ಯಸ್ನಾನ ಮಾಡಬಾರದೇ? ನಾಗಸಾಧುವೊಬ್ಬರು ನೀಡಿರುವ ವಿವರಣೆಯೊಂದರ ವಿಡಿಯೋ ಇಲ್ಲಿದೆ ನೋಡಿ.

ಫೇಸ್ ಬುಕ್ ಬಳಕೆದಾರರೊಬ್ಬರು ನಾಗಸಾಧುವೊಬ್ಬರು ಕಾಶಿ ಮತ್ತು ಕುಂಭಮೇಳ ಪುಣ್ಯ ಸ್ನಾನದ ಬಗ್ಗೆ ಮಾತನಾಡಿರುವ ವಿಡಿಯೋ ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ನಾಗಸಾಧುವೊಬ್ಬರು ಅಚ್ಚ ಕನ್ನಡದಲ್ಲಿ ಕುಂಭಮೇಳ ಪುಣ್ಯಸ್ನಾನದ ಬಗ್ಗೆ ವಿವರಣೆ ನೀಡಿದ್ದಾರೆ.

ಕಾಶಿ ಮತ್ತು ಪ್ರಯಾಗ್ ರಾಜ್ ಉತ್ತರ ಪ್ರದೇಶದಲ್ಲಿಯೇ ಇದೆ. ಪ್ರಯಾಗ್ ರಾಜ್ ಗೆ ಹೋದವರು ಕಾಶಿಗೆ ಭೇಟಿ ನೀಡುತ್ತಿದ್ದಾರೆ. ಇದು ಸರಿಯೇ ಎಂಬ ಬಗ್ಗೆ ನಾಗಸಾಧುವೊಬ್ಬರು ವಿವರಣೆ ನೀಡಿದ್ದಾರೆ. ಪ್ರಯಾಗ್ ರಾಜ್ ಕುಂಭಮೇಳದಲ್ಲಿ ಈಗಾಗಲೇ ಹಲವರು ಕರ್ನಾಟಕದಿಂದ ಹೋಗಿ ಪುಣ್ಯ ಸ್ನಾನ ಮಾಡಿಕೊಂಡು ಬಂದಿದ್ದಾರೆ.

ಕಾಶಿಯಲ್ಲಿ ನಮ್ಮ ಪೂರ್ವಜರಿಗೆ ಮೋಕ್ಷ ಸಿಗಲು ನಾವು ಪುಣ್ಯಸ್ನಾನ ಮಾಡುತ್ತೇವೆ. ಮತ್ತು ಪ್ರಯಾಗ್ ರಾಜ್ ಕುಂಭಮೇಳದಲ್ಲಿ ಪಾಪ ಕಳೆಯಲು ಪುಣ್ಯ ಸ್ನಾನ ಮಾಡುತ್ತೇವೆ. ಮೊದಲು ಕಾಶಿಗೆ ಹೋಗಬೇಕೇ, ಕುಂಭಮೇಳಕ್ಕೆ ಬರಬೇಕೇ ಅವರೇ ಹೇಳಿದ್ದಾರೆ ನೋಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಜೊತೆ ಬ್ರೇಕ್ ಫಾಸ್ಟ್ ಬಳಿಕ ಫೈನಲ್ ನಿರ್ಧಾರ ಹೇಳಿದ ಸಿಎಂ ಸಿದ್ದರಾಮಯ್ಯ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ರಾಜ್ಯದ ಎಲ್ಲ ಸಮಸ್ಯೆಗೆ ನಾಟಿಕೋಳಿಯಲ್ಲಿ ಪರಿಹಾರವಿದೆಯೇ: ಎನ್.ರವಿಕುಮಾರ್ ಪ್ರಶ್ನೆ

ಶ್ರೀಲಂಕಾಗೆ ಸಹಾಯ ಮಾಡಲು ಹೋಗಿ ಮುಜುಗರಕ್ಕೀಡಾದ ಪಾಕಿಸ್ತಾನ, ಆಗಿದ್ದೇನು ಗೊತ್ತಾ

ಎರಡು ರಾತ್ರಿ ತೋಟದಲ್ಲೇ ಕಳೆದ ಮಗು, ಕೊನೆಗೂ ಹುಡುಕಿಕೊಟ್ಟ ಸಾಕು ನಾಯಿ

ಮುಂದಿನ ಸುದ್ದಿ
Show comments