Webdunia - Bharat's app for daily news and videos

Install App

ಕುಂಭಮೇಳಕ್ಕೆ ಹೋದವರು ಕಾಶಿಗೆ ಹೋಗಬಾರದೇ: ನಾಗಸಾಧುವೊಬ್ಬರ ಮಾತಿನ ವಿಡಿಯೋ ನೋಡಿ

Krishnaveni K
ಮಂಗಳವಾರ, 11 ಫೆಬ್ರವರಿ 2025 (13:20 IST)
ಬೆಂಗಳೂರು: ಪ್ರಯಾಗ್ ರಾಜ್ ಮಹಾಕುಂಭಮೇಳಕ್ಕೆ ಹೋಗಿ ಪುಣ್ಯಸ್ನಾನ ಮಾಡಿದವರು ಕಾಶಿಗೆ ಹೋಗಿ ಪುಣ್ಯಸ್ನಾನ ಮಾಡಬಾರದೇ? ನಾಗಸಾಧುವೊಬ್ಬರು ನೀಡಿರುವ ವಿವರಣೆಯೊಂದರ ವಿಡಿಯೋ ಇಲ್ಲಿದೆ ನೋಡಿ.

ಫೇಸ್ ಬುಕ್ ಬಳಕೆದಾರರೊಬ್ಬರು ನಾಗಸಾಧುವೊಬ್ಬರು ಕಾಶಿ ಮತ್ತು ಕುಂಭಮೇಳ ಪುಣ್ಯ ಸ್ನಾನದ ಬಗ್ಗೆ ಮಾತನಾಡಿರುವ ವಿಡಿಯೋ ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ನಾಗಸಾಧುವೊಬ್ಬರು ಅಚ್ಚ ಕನ್ನಡದಲ್ಲಿ ಕುಂಭಮೇಳ ಪುಣ್ಯಸ್ನಾನದ ಬಗ್ಗೆ ವಿವರಣೆ ನೀಡಿದ್ದಾರೆ.

ಕಾಶಿ ಮತ್ತು ಪ್ರಯಾಗ್ ರಾಜ್ ಉತ್ತರ ಪ್ರದೇಶದಲ್ಲಿಯೇ ಇದೆ. ಪ್ರಯಾಗ್ ರಾಜ್ ಗೆ ಹೋದವರು ಕಾಶಿಗೆ ಭೇಟಿ ನೀಡುತ್ತಿದ್ದಾರೆ. ಇದು ಸರಿಯೇ ಎಂಬ ಬಗ್ಗೆ ನಾಗಸಾಧುವೊಬ್ಬರು ವಿವರಣೆ ನೀಡಿದ್ದಾರೆ. ಪ್ರಯಾಗ್ ರಾಜ್ ಕುಂಭಮೇಳದಲ್ಲಿ ಈಗಾಗಲೇ ಹಲವರು ಕರ್ನಾಟಕದಿಂದ ಹೋಗಿ ಪುಣ್ಯ ಸ್ನಾನ ಮಾಡಿಕೊಂಡು ಬಂದಿದ್ದಾರೆ.

ಕಾಶಿಯಲ್ಲಿ ನಮ್ಮ ಪೂರ್ವಜರಿಗೆ ಮೋಕ್ಷ ಸಿಗಲು ನಾವು ಪುಣ್ಯಸ್ನಾನ ಮಾಡುತ್ತೇವೆ. ಮತ್ತು ಪ್ರಯಾಗ್ ರಾಜ್ ಕುಂಭಮೇಳದಲ್ಲಿ ಪಾಪ ಕಳೆಯಲು ಪುಣ್ಯ ಸ್ನಾನ ಮಾಡುತ್ತೇವೆ. ಮೊದಲು ಕಾಶಿಗೆ ಹೋಗಬೇಕೇ, ಕುಂಭಮೇಳಕ್ಕೆ ಬರಬೇಕೇ ಅವರೇ ಹೇಳಿದ್ದಾರೆ ನೋಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments