ಭಾರತಕ್ಕೆ ಎಣ್ಣೆ ಆಮದು ಕೊರತೆ!

Webdunia
ಸೋಮವಾರ, 4 ಏಪ್ರಿಲ್ 2022 (15:16 IST)
ಮುಂಬೈ : ಮುಂದಿನ ಹಣಕಾಸು ವರ್ಷದಲ್ಲಿ ಭಾರತಕ್ಕೆ  ಸೂರ್ಯಕಾಂತಿ ಎಣ್ಣೆ ಆಮದಿನದಲ್ಲಿ ಶೇ.25ರಷ್ಟುಅಂದರೆ 4- 6 ಲಕ್ಷ ಟನ್ ಸೂರ್ಯಕಾಂತಿ ಎಣ್ಣೆಯ ಪೂರೈಕೆಯಲ್ಲಿ ಕೊರತೆಯುಂಟಾಗಲಿದೆ ಎಂದು ರೇಟಿಂಗ್ ಏಜೆನ್ಸಿ ಕ್ರಿಸಿಲ್ ಗುರುವಾರ ತಿಳಿಸಿದೆ.

ವಿಶ್ವದ ಅತ್ಯಂತ ದೊಡ್ಡ ಸೂರ್ಯಕಾಂತಿ ಎಣ್ಣೆ ಉತ್ಪಾದನಾ ದೇಶವಾದ ಉಕ್ರೇನ್ ಮೇಲೆ ರಷ್ಯಾ  ದಾಳಿ ನಡೆಸಿರುವ ಕಾರಣ ಈ ಪರಿಸ್ಥಿತಿ ಬಂದೊದಗಿದೆ.

ಭಾರತದಲ್ಲಿ ಪ್ರತಿ ವರ್ಷವು 230-240 ಲಕ್ಷ ಟನ್ ಖಾದ್ಯ ತೈಲ ಬಳಕೆಯಾಗುತ್ತಿದ್ದು, ಇದರಲ್ಲಿ ಸೂರ್ಯಕಾಂತಿ ತೈಲದ ಪಾಲು ಶೇ.10 ರಷ್ಟಿದೆ. ಶೇ.60 ರಷ್ಟುಸೂರ್ಯಕಾಂತಿ ಎಣ್ಣೆಯನ್ನು ವಿದೇಶಗಳಿಂದಲೇ ಆಮದು ಮಾಡಿಕೊಳ್ಳಲಾಗುತ್ತದೆ.

ಭಾರತಕ್ಕೆ ಶೇ.70 ರಷ್ಟುಕಚ್ಚಾ ಸೂರ್ಯಕಾಂತಿ ಎಣ್ಣೆಯು ಉಕ್ರೇನಿನಿಂದ (22-23 ಲಕ್ಷ ಟನ್) ಹಾಗೂ ಶೇ.20 ರಷ್ಟುರಷ್ಯಾದಿಂದ ಆಮದಾಗುತ್ತದೆ. ಉಳಿದ ಶೇ.10 ರಷ್ಟುಭಾಗ ಅಜೆಂರ್ಟೀನಾ ಇನ್ನಿತರ ದೇಶಗಳಿಂದ ಆಮದಾಗುತ್ತದೆ.

ಪ್ರಸ್ತುತ ಉಕ್ರೇನ್ ಯುದ್ಧ ಪೀಡಿತವಾಗಿದ್ದರೆ, ರಷ್ಯಾದ ಮೇಲೆ ವಿವಿಧ ರಾಷ್ಟ್ರಗಳು ಆರ್ಥಿಕ ನಿರ್ಬಂಧ ಹೇರಿವೆ. ಇದು ಭಾರತದ ದೇಶೀಯ ಖಾದ್ಯ ತೈಲ ಉತ್ಪಾದನಾ ಯೋಜನೆಯ ಮೇಲೆ ಪರಿಣಾಮ ಬೀರಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲ್ಲೆಂದರಲ್ಲಿ ಕಸ ಎಸೆದರೆ ಎಚ್ಚರ: ಇನ್ನು ಮುಂದೆ ರಸ್ತೆರಸ್ತೆಯಲ್ಲೂ ಸಿಸಿಟಿವಿ ಕ್ಯಾಮೆರಾ ಕಣ್ಗಾವಲು

ಗ್ರಾಹಕರಿಗೆ ಗುಡ್‌ನ್ಯೂಸ್‌: ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಬೆಲೆ ಇಂದಿನಿಂದಲೇ ಕೊಂಚ ಅಗ್ಗ

ಆರ್ ಎಸ್ಎಸ್ ಪಂಥಸಂಚಲನಕ್ಕೆ ಅನುಮತಿ ಬೇಕು, ಎಂಇಎಸ್ ಪುಂಡರಿಗೆ ಇದು ಅಪ್ಲೈ ಆಗಲ್ವಾ

ಮತ್ತೊಂದು ಕಾಲ್ತುಳಿತ: ಇತಿಹಾಸ ಪ್ರಸಿದ್ಧ ಕ್ಷೇತ್ರದಲ್ಲಿ ದೇವರದರ್ಶನದ ನೂಕುನುಗ್ಗಲಿನಲ್ಲಿ 9 ಮಂದಿ ಸಾವು

ಮೋದಿ ವಿರುದ್ಧ ಸದಾ ಕೆಂಡಕಾರುತ್ತಿದ್ದ ಸಂಜಯ್ ರಾವತ್ ಗೆ ಏನಾಗಿದೆ ನೋಡಿ: ಗಂಭೀರ ಸಮಸ್ಯೆಯಲ್ಲಿ ನಾಯಕ

ಮುಂದಿನ ಸುದ್ದಿ
Show comments