ಅಯೋಧ್ಯೆಯಲ್ಲಿ ಲಡ್ಡು ದರ್ಬಾರ್

geetha
ಶನಿವಾರ, 20 ಜನವರಿ 2024 (17:36 IST)
ತಿರುಪತಿ : ಬರೋಬ್ಬರಿ ಒಂದು ಲಕ್ಷ ಲಾಡು ಪ್ರಸಾದವನ್ನು ತಿರುಪತಿಯಿಂದ ಅಯೋಧ್ಯೆಗೆ ಕಳುಹಿಸಿ ಕೊಡಲಾಗಿದ್ದು, ಈಗಾಗಲೇ ಸಿದ್ದಗೊಂಡಿರುವ ತಾಜಾ ಲಾಡುಗಳನ್ನು ಟ್ರಕ್‌ ಗಳಲ್ಲಿ ರವಾನಿಸಲಾಗುತ್ತಿದೆ. ಅಯೋಧ್ಯೆಯಲ್ಲಿ ಭಕ್ತಾದಿಗಳಿಗೆ ವಿತರಿಸಲು ತಿರುಪತಿ ತಿರುಮಲ ದೇವಾಲಯ ಟ್ರಸ್ಟ್‌ ಈ ಕಾರ್ಯಕ್ಕೆ ಮುಂದಾಗಿದೆ.   
 
ಇದೇ ವೇಳೆ, ಹೈದರಾಬಾದ್‌ ಮೂಲದ ಬಿಜೆಪಿ ನಾಯಕರೊಬ್ಬರು ಅಯೋಧ್ಯೆಗೆ ಕಳುಹಿಸಿದ್ದ 1265 ಕೆಜಿ ತೂಕದ ಬೃಹತ್‌ ಲಡ್ಡು ಅಯೋಧ್ಯೆ ತಲುಪಿದೆ. ನಾಲ್ಕು ದಿನಗಳ ಹಿಂದಷ್ಟೇ ಜೈಶ್ರೀರಾಮ್‌ ಎಂಬ ಬರಹವುಳ್ಳ ಈ ಬೃಹತ್‌ ಲಡ್ಡುವನ್ನು ಅಯೋಧ್ಯೆಗೆ ಕಳಿಸಿದ್ದರು.

 ಅಯೋಧ್ಯೆಯಲ್ಲಿ ರಾಮ ಪ್ರತಿಷ್ಠಾಪನಾ ಕಾರ್ಯಕ್ಕೆ ಕೇವಲ 48 ತಾಸುಗಳಷ್ಟೇ ಉಳಿದಿವೆ. ಜ. 22 ರ ಸೋಮವಾರದಂದು ನಡೆಯಲಿರುವ ಪ್ರಾಣ ಪ್ರತಿಷ್ಠಾಪನಾ ಮುಹೂರ್ತಕ್ಕೆ ತಿರುಪತಿಯ ವೆಂಕಟೇಶ್ವರ ದೇಗುಲದಿಂದ ಲಾಡು ಪ್ರಸಾದವನ್ನು ಕಳುಹಿಸಿಕೊಡಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ: ಬಿವೈ ವಿಜಯೇಂದ್ರ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಟ್ಟ ಮೇಲೆ ಪ್ರಲ್ಹಾದ್ ಜೋಶಿಗೆ ಬಯಸದೇ ಬಂದ ಭಾಗ್ಯ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಧರ್ಮೇಂದ್ರಾ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಮಹತ್ವದ ನಿರ್ಧಾರ ಕೈಗೊಂಡ ಸಿಜೆ ಚಳುವಳಿಯು ತನ್ನ ಪ್ರತಿಭಟನೆಯನ್ನು ಕೊನೆಗೊಳಿಸಿದೆ

ಧರ್ಮೇಂದ್ರ ಪ್ರಧಾನ್ ಅವರ ಸ್ಥಾನಕ್ಕೆ ಇದೀಗ ಹರಿದಾಡುತ್ತಿರುವ ಹೆಸರುಗಳು ಇಲ್ಲಿದೆ

ಮುಂದಿನ ಸುದ್ದಿ
Show comments