Webdunia - Bharat's app for daily news and videos

Install App

ಅಯೋಧ್ಯೆಯಲ್ಲಿ ಲಡ್ಡು ದರ್ಬಾರ್

geetha
ಶನಿವಾರ, 20 ಜನವರಿ 2024 (17:36 IST)
ತಿರುಪತಿ : ಬರೋಬ್ಬರಿ ಒಂದು ಲಕ್ಷ ಲಾಡು ಪ್ರಸಾದವನ್ನು ತಿರುಪತಿಯಿಂದ ಅಯೋಧ್ಯೆಗೆ ಕಳುಹಿಸಿ ಕೊಡಲಾಗಿದ್ದು, ಈಗಾಗಲೇ ಸಿದ್ದಗೊಂಡಿರುವ ತಾಜಾ ಲಾಡುಗಳನ್ನು ಟ್ರಕ್‌ ಗಳಲ್ಲಿ ರವಾನಿಸಲಾಗುತ್ತಿದೆ. ಅಯೋಧ್ಯೆಯಲ್ಲಿ ಭಕ್ತಾದಿಗಳಿಗೆ ವಿತರಿಸಲು ತಿರುಪತಿ ತಿರುಮಲ ದೇವಾಲಯ ಟ್ರಸ್ಟ್‌ ಈ ಕಾರ್ಯಕ್ಕೆ ಮುಂದಾಗಿದೆ.   
 
ಇದೇ ವೇಳೆ, ಹೈದರಾಬಾದ್‌ ಮೂಲದ ಬಿಜೆಪಿ ನಾಯಕರೊಬ್ಬರು ಅಯೋಧ್ಯೆಗೆ ಕಳುಹಿಸಿದ್ದ 1265 ಕೆಜಿ ತೂಕದ ಬೃಹತ್‌ ಲಡ್ಡು ಅಯೋಧ್ಯೆ ತಲುಪಿದೆ. ನಾಲ್ಕು ದಿನಗಳ ಹಿಂದಷ್ಟೇ ಜೈಶ್ರೀರಾಮ್‌ ಎಂಬ ಬರಹವುಳ್ಳ ಈ ಬೃಹತ್‌ ಲಡ್ಡುವನ್ನು ಅಯೋಧ್ಯೆಗೆ ಕಳಿಸಿದ್ದರು.

 ಅಯೋಧ್ಯೆಯಲ್ಲಿ ರಾಮ ಪ್ರತಿಷ್ಠಾಪನಾ ಕಾರ್ಯಕ್ಕೆ ಕೇವಲ 48 ತಾಸುಗಳಷ್ಟೇ ಉಳಿದಿವೆ. ಜ. 22 ರ ಸೋಮವಾರದಂದು ನಡೆಯಲಿರುವ ಪ್ರಾಣ ಪ್ರತಿಷ್ಠಾಪನಾ ಮುಹೂರ್ತಕ್ಕೆ ತಿರುಪತಿಯ ವೆಂಕಟೇಶ್ವರ ದೇಗುಲದಿಂದ ಲಾಡು ಪ್ರಸಾದವನ್ನು ಕಳುಹಿಸಿಕೊಡಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

NEET result: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿ ವೀಕ್ಷಣೆ ಮಾಡಿ

ರಾಜ್ಯಕ್ಕೆ ಅನುದಾನ ಬೇಕಿದ್ದರೆ ಸಿಎಂ ಅವರೇ ಪ್ರಧಾನಿ ಜೊತೆ ಮಾತನಾಡಲಿ: ನಿಖಿಲ್ ಕುಮಾರಸ್ವಾಮಿ

Air India AirCrash: ಇನ್ಮುಂದೆ ವಿಮಾನ ಸಂಖ್ಯೆ 171 ಬಳಸದಿರಲು ನಿರ್ಧಾರ

ಏರ್ ಇಂಡಿಯಾ ವಿಮಾನದ ಬಾಲದಲ್ಲಿತ್ತು ಇನ್ನೊಂದು ಮೃತದೇಹ

Suhas Shetty Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಇಲ್ಲಿದೆ ಅಪ್ಡೇಟ್‌

ಮುಂದಿನ ಸುದ್ದಿ
Show comments