Webdunia - Bharat's app for daily news and videos

Install App

ಲೇಡಿ ಕಾನ್ಸ್ ಟೇಬಲ್ ಸುಳ್ಳು ಕಿರುಕುಳದ ಆರೋಪಕ್ಕೆ ಬಲಿಯಾಯ್ತು ಯುವಕನ ಜೀವ

Webdunia
ಸೋಮವಾರ, 23 ನವೆಂಬರ್ 2020 (07:10 IST)
ಲಕ್ನೋ : ತನ್ನ ಮೇಲೆ ಲೇಡಿ ಕಾನ್ಸ್ ಟೇಬಲ್ ಸುಳ್ಳು ಕಿರುಕುಳದ ಆರೋಪ ದಾಖಲಿಸಿ ಥಳಿಸಿದ್ದರಿಂದ ನೊಂದ 25 ವರ್ಷದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಹರ್ಗಾಂವ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಲೇಡಿ ಕಾನ್ಸ್ ಟೇಬಲ್ ನಿಂತಿದ್ದ ವೇಳೆ ಪರಿಚಯಸ್ಥಳಾದ ಕಾರಣ ಯುವಕ ಲಿಫ್ಟ್ ಬೇಕಾ ಎಂದು ಕೇಳಿದ್ದಾನೆ. ಇದರಿಂದ ಕೋಪಗೊಂಡ ಲೇಡಿ ಕಾನ್ಸ್ ಟೇಬಲ್ ಆತನ ಕಪಾಳಕ್ಕೆ ಹೊಡೆದು ಪೊಲೀಸರಿಗೆ ಒಪ್ಪಿಸಿದ್ದಾಳೆ. ಆತನನ್ನು ಥಳಿಸಿದ ಪೊಲೀಸರು ಬಳಿಕ ಅವನನ್ನು ಹೊರಗೆ ಕಳುಹಿಸಿದ್ದಾರೆ.

ಈ ಘಟನೆಯಿಂದ ನೊಂದ ಯುವಕ ಡೆತ್ ನೋಟ್ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments