Webdunia - Bharat's app for daily news and videos

Install App

ಲಾಲೂ-ನಿತೀಶ್ ದೋಸ್ತಿಯಲ್ಲಿ ಬಿರುಕು?!

Webdunia
ಭಾನುವಾರ, 2 ಜುಲೈ 2017 (11:13 IST)
ಪಾಟ್ನಾ: ಬಿಹಾರದಲ್ಲಿ ದೋಸ್ತಿ ಸರ್ಕಾರ ನಡೆಸುತ್ತಿರುವ ಆರ್ ಜೆಡಿ ಪಕ್ಷದ ಲಾಲೂ ಪ್ರಸಾದ್ ಯಾದವ್ ಮತ್ತು ಜೆಡಿಯು ವರಿಷ್ಠ ಹಾಗೂ ಸಿಎಂ ನಿತೀಶ್ ಕುಮಾರ್ ನಡುವಿನ ದೋಸ್ತಿಯಲ್ಲಿ ಬಿರುಕು ದಿನೇ ದಿನೇ ಹೆಚ್ಚುತ್ತಿದೆ.


ರಾಷ್ಟ್ರಪತಿ ಚುನಾವಣೆ ಅಭ್ಯರ್ಥಿಗೆ ಜೆಡಿಯು ಬಿಜೆಪಿಗೆ ಬೆಂಬಲ ಘೋಷಿಸುವುದರೊಂದಿಗೆ ಇವರಿಬ್ಬರ ನಡುವೆ ಅಸಮಾಧಾನ ಹುಟ್ಟಿಕೊಂಡಿತ್ತು. ಲಾಲೂ ಬಹಿರಂಗವಾಗಿಯೇ ನಿತೀಶ್ ರನ್ನು ಈ ವಿಚಾರದಲ್ಲಿ ಟೀಕಿಸಿದ್ದರು. ಇದೀಗ ಲಾಲೂ ಪ್ರಸಾದ್ ಯಾದವ್ ನಡೆಸಲುದ್ದೇಶಿಸಿರುವ ‘ಬಿಜೆಪಿ ಹಠಾವೋ’ ಸಮಾವೇಶಕ್ಕೆ ಹಾಜರಾಗದಿರಲು ನಿತೀಶ್ ಕುಮಾರ್ ತೀರ್ಮಾನಿಸಿರುವುದು ಇವರ ಸಂಬಂಧ ಮತ್ತಷ್ಟು ಹಳಸಿರುವುದರ ಸೂಚನೆಯಾಗಿದೆ.

ಹಾಗಿದ್ದರೂ ಇದು ಆರ್ ಜೆಡಿ ಪಕ್ಷ ಏಕಮಾತ್ರವಾಗಿ ನಡೆಸುವ ರಾಲಿ. ಇದರಲ್ಲಿ ಜೆಡಿಯು ಭಾಗವಹಿಸಬೇಕೆಂದೇನೂ ಇಲ್ಲ. ನಮ್ಮ ಮಿತ್ರತ್ವ ಸ್ಟ್ರಾಂಗ್ ಆಗಿದೆ ಎಂದು ಜೆಡಿಯು ವಕ್ತಾರರು ತೇಪೆ ಸಾರುವ ಯತ್ನ ನಡೆಸಿದ್ದಾರೆ. ಆದರೆ ಅಸಲಿಗೆ ಹೊರಗೆ ಕಂಡಂತೆ ಒಳಗೆ ಇಲ್ಲ ಎನ್ನುವುದು ಈಗ ಗುಟ್ಟಾಗಿ ಉಳಿದಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments