Webdunia - Bharat's app for daily news and videos

Install App

ಲಾಲೂ-ನಿತೀಶ್ ದೋಸ್ತಿಯಲ್ಲಿ ಬಿರುಕು?!

Webdunia
ಭಾನುವಾರ, 2 ಜುಲೈ 2017 (11:13 IST)
ಪಾಟ್ನಾ: ಬಿಹಾರದಲ್ಲಿ ದೋಸ್ತಿ ಸರ್ಕಾರ ನಡೆಸುತ್ತಿರುವ ಆರ್ ಜೆಡಿ ಪಕ್ಷದ ಲಾಲೂ ಪ್ರಸಾದ್ ಯಾದವ್ ಮತ್ತು ಜೆಡಿಯು ವರಿಷ್ಠ ಹಾಗೂ ಸಿಎಂ ನಿತೀಶ್ ಕುಮಾರ್ ನಡುವಿನ ದೋಸ್ತಿಯಲ್ಲಿ ಬಿರುಕು ದಿನೇ ದಿನೇ ಹೆಚ್ಚುತ್ತಿದೆ.


ರಾಷ್ಟ್ರಪತಿ ಚುನಾವಣೆ ಅಭ್ಯರ್ಥಿಗೆ ಜೆಡಿಯು ಬಿಜೆಪಿಗೆ ಬೆಂಬಲ ಘೋಷಿಸುವುದರೊಂದಿಗೆ ಇವರಿಬ್ಬರ ನಡುವೆ ಅಸಮಾಧಾನ ಹುಟ್ಟಿಕೊಂಡಿತ್ತು. ಲಾಲೂ ಬಹಿರಂಗವಾಗಿಯೇ ನಿತೀಶ್ ರನ್ನು ಈ ವಿಚಾರದಲ್ಲಿ ಟೀಕಿಸಿದ್ದರು. ಇದೀಗ ಲಾಲೂ ಪ್ರಸಾದ್ ಯಾದವ್ ನಡೆಸಲುದ್ದೇಶಿಸಿರುವ ‘ಬಿಜೆಪಿ ಹಠಾವೋ’ ಸಮಾವೇಶಕ್ಕೆ ಹಾಜರಾಗದಿರಲು ನಿತೀಶ್ ಕುಮಾರ್ ತೀರ್ಮಾನಿಸಿರುವುದು ಇವರ ಸಂಬಂಧ ಮತ್ತಷ್ಟು ಹಳಸಿರುವುದರ ಸೂಚನೆಯಾಗಿದೆ.

ಹಾಗಿದ್ದರೂ ಇದು ಆರ್ ಜೆಡಿ ಪಕ್ಷ ಏಕಮಾತ್ರವಾಗಿ ನಡೆಸುವ ರಾಲಿ. ಇದರಲ್ಲಿ ಜೆಡಿಯು ಭಾಗವಹಿಸಬೇಕೆಂದೇನೂ ಇಲ್ಲ. ನಮ್ಮ ಮಿತ್ರತ್ವ ಸ್ಟ್ರಾಂಗ್ ಆಗಿದೆ ಎಂದು ಜೆಡಿಯು ವಕ್ತಾರರು ತೇಪೆ ಸಾರುವ ಯತ್ನ ನಡೆಸಿದ್ದಾರೆ. ಆದರೆ ಅಸಲಿಗೆ ಹೊರಗೆ ಕಂಡಂತೆ ಒಳಗೆ ಇಲ್ಲ ಎನ್ನುವುದು ಈಗ ಗುಟ್ಟಾಗಿ ಉಳಿದಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಳೆಯಿಲ್ಲದೆ ಆತಂಕದಲ್ಲಿರುವ ರೈತರ ಬೆನ್ನಿಗೆ ಸರ್ಕಾರ ಗಟ್ಟಿಯಾಗಿ ನಿಲ್ಲಲಿದೆ: ಡಿಕೆ ಶಿವಕುಮಾರ್‌

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಎಬ್ಬಿಸಿದವರಿಗೆ ಬಿಗ್ ಶಾಕ್‌

ನೇಪಾಳ, ನೀವು ಒಬ್ಬಂಟಿಯಲ್ಲ, ಅಗತ್ಯ ಬಲದೊಂದಿಗೆ ನಾವು ಬರುತ್ತಿದ್ದೇವೆ: ಸೋನು ಸೂದ್

ಕೊಲೆ, ಸುಲಿಗೆ ಆದ್ರೂ ಗೃಹಸಚಿವರು ಮಾತಾಡಲ್ಲ, ಅವರಿಗೆ ಆರ್ ಎಸ್ಎಸ್ ನದ್ದೇ ಚಿಂತೆ: ಛಲವಾದಿ ನಾರಾಯಣಸ್ವಾಮಿ

ನೇಪಾಳ ದುರಂತದಲ್ಲಿ ಬದುಕುಳಿದ ಕನ್ನಡಿಗನ ಜತೆ ಸಿಎಂ ಡಿಕೆ ಶಿವಕುಮಾರ್ ವಿಡಿಯೋ ಕಾಲ್‌ನಲ್ಲಿ ಮಾತುಕತೆ

ಮುಂದಿನ ಸುದ್ದಿ
Show comments