Webdunia - Bharat's app for daily news and videos

Install App

ಲಾಲೂ-ನಿತೀಶ್ ದೋಸ್ತಿಯಲ್ಲಿ ಬಿರುಕು?!

Webdunia
ಭಾನುವಾರ, 2 ಜುಲೈ 2017 (11:13 IST)
ಪಾಟ್ನಾ: ಬಿಹಾರದಲ್ಲಿ ದೋಸ್ತಿ ಸರ್ಕಾರ ನಡೆಸುತ್ತಿರುವ ಆರ್ ಜೆಡಿ ಪಕ್ಷದ ಲಾಲೂ ಪ್ರಸಾದ್ ಯಾದವ್ ಮತ್ತು ಜೆಡಿಯು ವರಿಷ್ಠ ಹಾಗೂ ಸಿಎಂ ನಿತೀಶ್ ಕುಮಾರ್ ನಡುವಿನ ದೋಸ್ತಿಯಲ್ಲಿ ಬಿರುಕು ದಿನೇ ದಿನೇ ಹೆಚ್ಚುತ್ತಿದೆ.


ರಾಷ್ಟ್ರಪತಿ ಚುನಾವಣೆ ಅಭ್ಯರ್ಥಿಗೆ ಜೆಡಿಯು ಬಿಜೆಪಿಗೆ ಬೆಂಬಲ ಘೋಷಿಸುವುದರೊಂದಿಗೆ ಇವರಿಬ್ಬರ ನಡುವೆ ಅಸಮಾಧಾನ ಹುಟ್ಟಿಕೊಂಡಿತ್ತು. ಲಾಲೂ ಬಹಿರಂಗವಾಗಿಯೇ ನಿತೀಶ್ ರನ್ನು ಈ ವಿಚಾರದಲ್ಲಿ ಟೀಕಿಸಿದ್ದರು. ಇದೀಗ ಲಾಲೂ ಪ್ರಸಾದ್ ಯಾದವ್ ನಡೆಸಲುದ್ದೇಶಿಸಿರುವ ‘ಬಿಜೆಪಿ ಹಠಾವೋ’ ಸಮಾವೇಶಕ್ಕೆ ಹಾಜರಾಗದಿರಲು ನಿತೀಶ್ ಕುಮಾರ್ ತೀರ್ಮಾನಿಸಿರುವುದು ಇವರ ಸಂಬಂಧ ಮತ್ತಷ್ಟು ಹಳಸಿರುವುದರ ಸೂಚನೆಯಾಗಿದೆ.

ಹಾಗಿದ್ದರೂ ಇದು ಆರ್ ಜೆಡಿ ಪಕ್ಷ ಏಕಮಾತ್ರವಾಗಿ ನಡೆಸುವ ರಾಲಿ. ಇದರಲ್ಲಿ ಜೆಡಿಯು ಭಾಗವಹಿಸಬೇಕೆಂದೇನೂ ಇಲ್ಲ. ನಮ್ಮ ಮಿತ್ರತ್ವ ಸ್ಟ್ರಾಂಗ್ ಆಗಿದೆ ಎಂದು ಜೆಡಿಯು ವಕ್ತಾರರು ತೇಪೆ ಸಾರುವ ಯತ್ನ ನಡೆಸಿದ್ದಾರೆ. ಆದರೆ ಅಸಲಿಗೆ ಹೊರಗೆ ಕಂಡಂತೆ ಒಳಗೆ ಇಲ್ಲ ಎನ್ನುವುದು ಈಗ ಗುಟ್ಟಾಗಿ ಉಳಿದಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments