Webdunia - Bharat's app for daily news and videos

Install App

ಪತ್ನಿಗೆ ಆರು ತಿಂಗಳಿಗೇ ವಿಚ್ಛೇದನ ಕೊಟ್ಟ ಬಗ್ಗೆ ಲಾಲೂ ಪುತ್ರ ಹೇಳಿದ್ದೇನು ಗೊತ್ತಾ?

Webdunia
ಭಾನುವಾರ, 4 ನವೆಂಬರ್ 2018 (09:17 IST)
ಪಾಟ್ನಾ: ಆರ್ ಜೆಡಿ ವರಿಷ್ಠ ಲಾಲೂ ಪ್ರಸಾದ್ ಯಾದವ್ ಪುತ್ರ ತೇಜ್ ಪ್ರತಾಪ್ ಯಾದವ್ ತಮ್ಮ ಪತ್ನಿ ಐಶ್ವರ್ಯಾ ರೈಗೆ ಮದುವೆಯಾದ ಆರೇ ತಿಂಗಳಿಗೆ ವಿಚ್ಛೇದನ ನೀಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

‘ಹೌದು ನಾವಿಬ್ಬರೂ ವಿಚ್ಛೇದನವಾಗುತ್ತಿರುವ ಸುದ್ದಿ ನಿಜ. ನಾನು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿರುವುದೂ ನಿಜ. ಇಷ್ಟವಿಲ್ಲದ ಕಷ್ಟದ ಬದುಕನ್ನು ಒಟ್ಟಿಗೆ ಕಳೆಯುವುದರಲ್ಲಿ ಅರ್ಥವಿಲ್ಲ’ ಎಂದು  ತೇಜ್ ಪ್ರತಾಪ್ ವಿಚ್ಛೇದನದ ಕಾರಣ ನೀಡಿದ್ದಾರೆ.

ಅವರ ಪರ ವಕೀಲರೂ ಕೂಡಾ ಈ ಬಗ್ಗೆ ಹೇಳಿಕೆ ನೀಡಿದ್ದು, ನನ್ನ ಕಕ್ಷಿದಾರರು ತಮ್ಮ ಪತ್ನಿ ಜತೆ ಹೊಂದಾಣಿಕೆಯಾಗುತ್ತಿಲ್ಲ ಎನ್ನುವ ಕಾರಣಕ್ಕೆ ವಿಚ್ಛೇದನ ಕೋರಿದ್ದಾರೆ. ಆದರೆ ಇದರ ಬಗ್ಗೆ ಹೆಚ್ಚಿನ ಮಾಹಿತಿ ಕೊಡಲಾಗದು ಎಂದು ವಕೀಲರು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments