Webdunia - Bharat's app for daily news and videos

Install App

ಜೈಲಲ್ಲಿ ನೆಗಡಿಯಾಗ್ತಿದೆ ಎಂದು ದೂರಿದ ಲಾಲೂ ಪ್ರಸಾದ್ ಯಾದವ್ ಗೆ ನ್ಯಾಯಾಧೀಶರು ಕೊಟ್ಟ ಉತ್ತರವೇನು ಗೊತ್ತಾ?

Webdunia
ಶುಕ್ರವಾರ, 5 ಜನವರಿ 2018 (08:33 IST)
ನವದೆಹಲಿ: ಬಹುಕೋಟಿ ಮೇವು ಹಗರಣದ ಆರೋಪದಲ್ಲಿ ಜೈಲು ಪಾಲಾಗಿರುವ ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ವಿಶೇಷ ನ್ಯಾಯಾಲಯದ ನ್ಯಾಯಾಧೀಶರ ಎದುರು ತನಗೆ ಜೈಲಲ್ಲಿ ನೆಗಡಿಯಾಗ್ತಿದೆ ಎಂದು ಅಳಲು ತೋಡಿಕೊಂಡಿದ್ದಾರೆ.
 

‘ಸರ್ ನಂಗೆ ಜೈಲಲ್ಲಿ ತುಂಬಾ ಚಳಿಯಾಗ್ತಿದೆ. ಯಾರ ಜತೆಗೂ ನನಗೆ ಭೇಟಿಗೆ ಅವಕಾಶ ನೀಡಲಾಗುತ್ತಿಲ್ಲ’ ಎಂದು ಲಾಲೂ ಅಳಲು ತೋಡಿಕೊಂಡಿದ್ದಾರೆ. ಇದಕ್ಕೆ ನ್ಯಾಯಾಧೀಶರೂ ತಕ್ಕ ಪ್ರತಿಕ್ರಿಯೆ ನೀಡಿದ್ದಾರೆ.

‘ಶೀತ ಎನಿಸಿದರೆ ತಬಲಾ ಅಥವಾ ಹಾರ್ಮೋನಿಯಂ ಬಾರಿಸಿ. ಚಳಿಯೆಲ್ಲಾ ಓಡಿ ಹೋಗುತ್ತದೆ. ಇನ್ನು, ನಿಮಗೆ ಯಾರನ್ನೂ ಭೇಟಿಯಾಗಲು ಅವಕಾಶ ಸಿಗುತ್ತಿಲ್ಲ ಎಂಬ ಕಾರಣಕ್ಕೇ ನ್ಯಾಯಾಲಯಕ್ಕೆ ಕರೆತರಲಾಗುತ್ತದೆ’ ಎಂದು ನ್ಯಾಯಾಧೀಶರು ತಿರುಗೇಟು ನೀಡಿದ್ದಾರೆ.

ಮೇವು ಹಗರಣದಲ್ಲಿ ಆರೋಪಿ ಎಂದು ಸಾಬೀತಾಗಿ ರಾಂಚಿ ಜೈಲಿನಲ್ಲಿರುವ ಲಾಲೂ ಯಾದವ್ ಗೆ ಇಂದು ಶಿಕ್ಷೆಯ ಪ್ರಮಾಣ ಪ್ರಕಟವಾಗಲಿದೆ. ಅದಕ್ಕಾಗಿ ಅವರು ಇಂದು ವಿಶೇಷ ನ್ಯಾಯಾಯಲದ ಎದುರು ಹಾಜರಾಗಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

I Stand With You: ಬೆಂಗಳೂರಿನ ಜನತೆಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಬೆಂಗಳೂರು ಮುಳುಗಿರುವಾಗ ಸಾಧನೆ ಸಮಾವೇಶ ಯಾಕೋ: ವಿಜಯೇಂದ್ರ ಲೇವಡಿ

Bengaluru Rains: ಬೆಂಗಳೂರಿನಲ್ಲಿ ಮಳೆ ಬಂದಾಗ ಸಮಸ್ಯೆಯಾಗೋದು ಹೊಸದೇನಲ್ಲ: ಡಿಕೆ ಶಿವಕುಮಾರ್

Bengaluru Rains: ಗ್ರೇಟರ್ ಬೆಂಗಳೂರು ಅಲ್ಲ ಇದು ವಾಟರ್ ಬೆಂಗಳೂರು

ಸಿಲಿಕಾನ್‌ ಸಿಟಿಯಲ್ಲಿ ಮಹಾಮಳೆಗೆ ಮೊದಲ ಬಲಿ: ಗೋಡೆ ಕುಸಿದು ಮಹಿಳಾ ಉದ್ಯೋಗಿ ಸಾವು

ಮುಂದಿನ ಸುದ್ದಿ
Show comments