Webdunia - Bharat's app for daily news and videos

Install App

ಪುತ್ರನ ವಿಚ್ಛೇದನ ಸುದ್ದಿಯಿಂದ ನಿದ್ರೆಯಿಲ್ಲದೇ ಮಾನಸಿಕ ಖಿನ್ನತೆಗೊಳಗಾಗಿರುವ ಲಾಲೂ ಪ್ರಸಾದ್ ಯಾದವ್

Webdunia
ಶನಿವಾರ, 10 ನವೆಂಬರ್ 2018 (08:48 IST)
ಪಾಟ್ನಾ: ಮೇವು ಹಗರಣದಲ್ಲಿ ಜೈಲು ಪಾಲಾಗಿ ಸದ್ಯಕ್ಕೆ ಅನಾರೋಗ್ಯದಿಂದಾಗಿ ಆಸ್ಪತ್ರೆಯಲ್ಲಿರುವ ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಈಗೀಗ ನಿದ್ರೆಯಿಲ್ಲದೇ ಖಿನ್ನತೆಯಿಂದ ಬಳಲುತ್ತಿದ್ದಾರಂತೆ.

ಅದಕ್ಕೆ ಕಾರಣ ಪುತ್ರ ತೇಜ್ ಪ್ರತಾಪ್ ಯಾದವ್ ವೈವಾಹಿಕ ಜೀವನದ ಸ್ಥಿತಿ ಗತಿ. ತೇಜ್ ಪ್ರತಾಪ್ ಯಾದವ್ ಮದುವೆಯಾದ ಆರೇ ತಿಂಗಳಿಗೆ ತಮ್ಮ ಪತ್ನಿ ಐಶ್ವರ್ಯಾ ರೈಗೆ ವಿಚ್ಛೇದನ ನೀಡಲು ನಿರ್ಧರಿಸಿರುವುದು ಲಾಲೂ ಯಾದವ್ ರನ್ನು ಕಂಗೆಡಿಸಿದೆಯಂತೆ.

ಇದೇ ಕಾರಣಕ್ಕೆ ಅವರು ಸರಿಯಾಗಿ ನಿದ್ರೆ ಮಾಡದೇ ಗಂಟೆಗಳಾಗಿವೆ ಎಂದು ವೈದ್ಯರು ಹೇಳಿದ್ದಾರೆ. ಸದ್ಯಕ್ಕೆ ರಾಂಚಿಯ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಲಾಲೂ ತೀವ್ರತರದ ಮಧುಮೇಹ, ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅದರ ಜತೆಗೆ ಪುತ್ರನ ವೈವಾಹಿಕ ಜೀವನ ಮುರಿದು ಬಿದ್ದ ಸಂಗತಿ ಕೇಳಿ ಮತ್ತಷ್ಟು ಖಿನ್ನರಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ಹೇಳಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ರೈಲಿನಲ್ಲಿ ಮಹಿಳೆಯರ ಮುಂದೆ ನಿಂತು ಪ್ಯಾಂಟ್ ಜಿಪ್ ತೆರೆದು ನಿಂತ ಯುವಕ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

Gold Price today: ಚಿನ್ನದ ಬೆಲೆ ಭಾರೀ ಏರಿಕೆ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಮುಂದಿನ ಸುದ್ದಿ
Show comments