ಸೊಳ್ಳೆ ಕಡಿತ, ನಾಯಿ ಬೊಗಳುವಿಕೆ ತಾಳಲಾರೆ, ಬೇರೆ ಕಡೆ ಶಿಫ್ಟ್ ಮಾಡಿ! ಲಾಲೂ ಪ್ರಸಾದ್ ಯಾದವ್ ಮೊರೆ!

Webdunia
ಮಂಗಳವಾರ, 4 ಸೆಪ್ಟಂಬರ್ 2018 (09:14 IST)
ನವದೆಹಲಿ: ಭ್ರಷ್ಟಾಚಾರ ಆರೋಪದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಇದೀಗ ಅನಾರೋಗ್ಯದ ಕಾರಣದಿಂದ ಕಳೆದ ಕೆಲವು ದಿನಗಳಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಆದರೆ ಇದೀಗ ಲಾಲೂ ಯಾದವ್ ತಮ್ಮನ್ನು ಬೇರೆ ವಾರ್ಡ್ ಗೆ ಶಿಫ್ಟ್ ಮಾಡುವಂತೆ ಕೋರಿದ್ದಾರಂತೆ. ಅದಕ್ಕೆ ಕಾರಣ ಸೊಳ್ಳೆ ಕಡಿತ, ಕೆಟ್ಟ ವಾಸನೆ ಮತ್ತು ನಾಯಿಗಳ ಬೊಗಳುವಿಕೆ. ಇದರಿಂದಾಗಿ ನನಗೆ ವಿಶ್ರಾಂತಿ ಇಲ್ಲದಾಗಿದೆ ಎಂದು ಲಾಲೂ ಯಾದವ್ ಬೇರೆ ವಾರ್ಡ್ ಗೆ ಶಿಫ್ಟ್ ಮಾಡಲು ಕೋರಿದ್ದಾರಂತೆ.

ಲಾಲೂ ಯಾದವ್ ಇರುವ ವಾರ್ಡ್ ನಲ್ಲಿ ಟಾಯ್ಲೆಟ್ ಪೈಪ್ ಬ್ಲಾಕ್ ಆಗಿ ವಿಪರೀತ ಕೆಟ್ಟ ವಾಸನೆ, ಸೊಳ್ಳೆ ಕಡಿತ ಜಾಸ್ತಿಯಾಗಿದೆ. ಇದರಿಂದ ಅವರಿಗೆ ಸೋಂಕು ತಗಲುವ ಸಾಧ್ಯತೆಯಿದೆ. ಅದಕ್ಕೆ ಬೇರೆ ವಾರ್ಡ್ ಕೇಳಿದ್ದಾರೆ ಎಂದು ಆರ್ ಜೆಡಿ ಮೂಲಗಳು ತಿಳಿಸಿವೆ. ಇದೀಗ ಲಾಲೂ ಮನವಿಯನ್ನು ಆಸ್ಪತ್ರೆಯ ನಿರ್ದೇಶಕರು ಪರಿಶೀಲನೆ ನಡೆಸುತ್ತಿದ್ದಾರಂತೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು: ಇನ್ನೇನೂ ಮದುವೆಗೆ ಎರಡು ದಿನವಿರುವಾಗ ನಾಪತ್ತೆಯಾದ ಹುಡುಗು, ಕೊನೆಗೂ ಪತ್ತೆ

ಅಕ್ರಮವಾಗಿ ಭಾರತಕ್ಕೆ ಬಂದಿದ್ದ 10 ಬಾಂಗ್ಲಾದೇಶಿ ಪ್ರಜೆಗಳಿಗೆ 2 ವರ್ಷ ಜೈಲು

ಬಿಜೆಪಿ ಚುನಾವಣಾ ಆಯೋಗವನ್ನು ಬಳಸಿಕೊಂಡು, ನಿರ್ದೇಶಿಸುತ್ತಿದೆ: ರಾಹುಲ್ ಗಾಂಧಿ

ಆರ್ ಅಶೋಕ್ ಎದುರೇ ನಾನೇ ವಿರೋಧ ಪಕ್ಷದ ನಾಯಕನೆಂದ ಬಸನಗೌಡ ಪಾಟೀಲ್ ಯತ್ನಾಳ್

ತಮನ್ನಾ ಭಾಟಿಯಾ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments