Webdunia - Bharat's app for daily news and videos

Install App

ಲಾಲೂ ಪ್ರಸಾದ್ ಯಾದವ್ ಪತ್ನಿ ರಾಬ್ರಿ‌ದೇವಿಗೆ ಮಧ್ಯಂತರ ಜಾಮೀನು

geetha
ಶುಕ್ರವಾರ, 9 ಫೆಬ್ರವರಿ 2024 (17:20 IST)
ಬಿಹಾರ್‌:  ಲೋಕಸಭಾ ಚುನಾವಣೆ ಮುಂದಿರುವಂತೆಯೇ ಲಾಲೂ ಪ್ರಸಾದ್‌ ಯಾದವ್‌ ಗೇ ಏಟಿನ ಮೇಲೆ ಏಟು ಎದುರಾಗುತ್ತಿದೆ. ನಿತೀಶ್‌ ಜೊತೆಗಿನ ಮೈತ್ರಿ ಸರ್ಕಾರ ಒಂದೆಡೆ ಮುರಿದು ಬಿದ್ದಿದ್ದರೆ ಮತ್ತೊಂದೆಡೆ ಹಗರಣ ಸುತ್ತಿಕೊಳ್ಳುತ್ತಿದ್ದು ಬಂಧನ ಭೀತಿಯನ್ನೂ ಎದುರಿಸುವಂತಾಗಿದೆ.   ಸರ್ಕಾರಿ ಉದ್ಯೋಗ ನೀಡಲು ಲಂಚ ಪಡೆದಿದ್ದ ಬಹುಕೋಟಿ ರೂ. ಹಗರಣದಲ್ಲಿ ಬಿಹಾರದ ಮಾಜಿ ಸಿಎಂ ಹಾಗೂ ಲಾಲೂ ಪ್ರಸಾದ್‌ ಯಾದವ್‌ ಪತ್ನಿ ರಾಬ್ರಿದೇವಿಗೆ ಮಧ್ಯಂತರ ಜಾಮೀನು ದೊರೆತಿದೆ. ಇದರಿಂದ ಬಂಧನ ಭೀತಿಯಿಂದ ತಾತ್ಕಾಲಿಕವಾಗಿ ರಿಲೀಫ್‌ ದೊರೆಂತಂತಾಗಿದೆ. 

ಫೆ. 28 ರವರೆಗೆ ಮಧ್ಯಂತರ ಜಾಮೀನು ನೀಡಲಾಗಿದ್ದು, ಜೊತೆಗೆ ರಾಬ್ರಿ ದೇವಿ ಪುತ್ರಿಯರಾದ ಭಾರತಿ ಹಾಗೂ ಹೇಮಾ ಯಾದವ್‌ ಅವರಿಗೂ ಜಾಮೀನು ನೀಡಲಾಗಿದೆ. ಮೂವರ ವಿರುದ್ದವೂ ಜಾರಿ ನಿರ್ದೇಶನಲಾಯವು ಚಾರ್ಜ್‌ ಶೀಟ್ ದಾಖಲಿಸಿತ್ತು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ-ಮ್ಯಾಂಚೆಸ್ಟರ್ ಮಾರ್ಗದಲ್ಲಿ ವಿಮಾನಯಾನ ಹೆಚ್ಚಿಸಿದ ಇಂಡಿಗೋ ಏರ್‌ಲೈನ್ಸ್‌

ಭಟ್ಕಳ: ಅಲೆಗಳ ಅಬ್ಬರಕ್ಕೆ ಮಗುಚಿದ ನಾಡದೋಣಿ, ನಾಲ್ವರು ಸಾವು

ನಾಸಾ-ಇಸ್ರೋ ನಿಸಾರ್ ಉಪಗ್ರಹ: ನಭಕ್ಕೆ ಚಿಮ್ಮಿದ ನಿಸಾರ್ ಮಾಡಲಿದೆ ಈ ಅಧ್ಯಯನ

ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅಣ್ಣಾಮಲೈಗೆ ಮುಂದಿನ ಎಲೆಕ್ಷನ್‌ನಲ್ಲೂ ಟಿಕೆಟ್‌ ಡೌಟ್‌, ಕಾರಣ ಇಲ್ಲಿದೆ

ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

ಮುಂದಿನ ಸುದ್ದಿ
Show comments