Webdunia - Bharat's app for daily news and videos

Install App

ವಿಚ್ಛೇದನ ಅರ್ಜಿ ಹಿಂಪಡೆದು ಅಚ್ಚರಿ ಮೂಡಿಸಿದ ಲಾಲೂ ಯಾದವ್ ಪುತ್ರ

Webdunia
ಶುಕ್ರವಾರ, 30 ನವೆಂಬರ್ 2018 (08:58 IST)
ಪಾಟ್ನಾ: ಮದುವೆಯಾಗಿ ಆರೇ ತಿಂಗಳಿಗೆ ಪತ್ನಿಯಿಂದ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿ ಶಾಕ್ ನೀಡಿದ್ದ ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಪುತ್ರ ತೇಜ್ ಪ್ರತಾಪ್ ಯಾದವ್ ಈಗ ಮತ್ತೊಂದು ಶಾಕ್ ನೀಡಿದ್ದಾರೆ.


ತೇಜ್ ಪ್ರತಾಪ್ ಯಾದವ್ ನಿರ್ಧಾರದಿಂದ ಲಾಲೂ ಯಾದವ್ ಸೇರಿದಂತೆ ಕುಟುಂಬವೇ ಬೇಸರದಲ್ಲಿತ್ತು. ಪತ್ನಿ ಐಶ್ವರ್ಯಾ ರೈ ಜತೆ ಹೊಂದಿಕೊಂಡು ಹೋಗುವಂತೆ ಕುಟುಂಬದವರು ಎಷ್ಟೇ ಹೇಳಿದರೂ ತೇಜ್ ಕಿವಿಗೊಟ್ಟಿರಲಿಲ್ಲ.

ಇದೀಗ ಇದ್ದಕ್ಕಿದ್ದ ಹಾಗೆ ವಿಚ್ಛೇದನ ಅರ್ಜಿಯನ್ನು ಹಿಂಪಡೆದು ಅಚ್ಚರಿ ಮೂಡಿಸಿದ್ದಾರೆ. ಹೊಂದಾಣಿಕೆ ಕೊರತೆಯಿದ್ದು, ನಮ್ಮಿಬ್ಬರ ಮನಸ್ಥಿತಿ ಬೇರೆ. ಯಾವುದೇ ಕಾರಣಕ್ಕೂ ಒಟ್ಟಾಗಿ ಬಾಳಲು ಸಾಧ್ಯವಿಲ್ಲ ಎಂದಿದ್ದ ತೇಜ್ ಪ್ರತಾಪ್ ಇದೀಗ ದಿಡೀರ್ ಆಗಿ ವಿಚ್ಛೇದನ ಅರ್ಜಿ ಹಿಂಪಡೆಯಲು ಕಾರಣವೇನು ಎಂಬುದು ತಿಳಿದುಬಂದಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments