Webdunia - Bharat's app for daily news and videos

Install App

ವಿಚ್ಛೇದನ ಅರ್ಜಿ ಹಿಂಪಡೆದು ಅಚ್ಚರಿ ಮೂಡಿಸಿದ ಲಾಲೂ ಯಾದವ್ ಪುತ್ರ

Webdunia
ಶುಕ್ರವಾರ, 30 ನವೆಂಬರ್ 2018 (08:58 IST)
ಪಾಟ್ನಾ: ಮದುವೆಯಾಗಿ ಆರೇ ತಿಂಗಳಿಗೆ ಪತ್ನಿಯಿಂದ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿ ಶಾಕ್ ನೀಡಿದ್ದ ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಪುತ್ರ ತೇಜ್ ಪ್ರತಾಪ್ ಯಾದವ್ ಈಗ ಮತ್ತೊಂದು ಶಾಕ್ ನೀಡಿದ್ದಾರೆ.


ತೇಜ್ ಪ್ರತಾಪ್ ಯಾದವ್ ನಿರ್ಧಾರದಿಂದ ಲಾಲೂ ಯಾದವ್ ಸೇರಿದಂತೆ ಕುಟುಂಬವೇ ಬೇಸರದಲ್ಲಿತ್ತು. ಪತ್ನಿ ಐಶ್ವರ್ಯಾ ರೈ ಜತೆ ಹೊಂದಿಕೊಂಡು ಹೋಗುವಂತೆ ಕುಟುಂಬದವರು ಎಷ್ಟೇ ಹೇಳಿದರೂ ತೇಜ್ ಕಿವಿಗೊಟ್ಟಿರಲಿಲ್ಲ.

ಇದೀಗ ಇದ್ದಕ್ಕಿದ್ದ ಹಾಗೆ ವಿಚ್ಛೇದನ ಅರ್ಜಿಯನ್ನು ಹಿಂಪಡೆದು ಅಚ್ಚರಿ ಮೂಡಿಸಿದ್ದಾರೆ. ಹೊಂದಾಣಿಕೆ ಕೊರತೆಯಿದ್ದು, ನಮ್ಮಿಬ್ಬರ ಮನಸ್ಥಿತಿ ಬೇರೆ. ಯಾವುದೇ ಕಾರಣಕ್ಕೂ ಒಟ್ಟಾಗಿ ಬಾಳಲು ಸಾಧ್ಯವಿಲ್ಲ ಎಂದಿದ್ದ ತೇಜ್ ಪ್ರತಾಪ್ ಇದೀಗ ದಿಡೀರ್ ಆಗಿ ವಿಚ್ಛೇದನ ಅರ್ಜಿ ಹಿಂಪಡೆಯಲು ಕಾರಣವೇನು ಎಂಬುದು ತಿಳಿದುಬಂದಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಜಯೇಂದ್ರನಿಂದ ನಾನು ಪಾಠ ಕಲಿಯಬೇಕಾ: ಸಿದ್ದರಾಮಯ್ಯ ರೋಷಾವೇಷ

ಅಮಾನತು ಮಾಡೋದು, ಮತ್ತೆ ರದ್ದು ಮಾಡೋದು ಎಲ್ಲಾ ನಾಟಕ: ಬಿವೈ ವಿಜಯೇಂದ್ರ

ಕೇರಳ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣವಾಗಿ ರದ್ದು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Video: ಆಪರೇಷನ್ ಸಿಂಧೂರ್ ಶೌರ್ಯದ ಬಗ್ಗೆ ಹೇಳಿದ್ರೆ ವಿಪಕ್ಷಗಳು ಮೇಜು ತಟ್ಟಲ್ಲ ಯಾಕೆ: ಅನುರಾಗ್ ಠಾಕೂರ್

ಮುಂದಿನ ಸುದ್ದಿ
Show comments