ಭಾರೀ ಮಳೆಯಿಂದ ಭೂಕುಸಿತ !

Webdunia
ಸೋಮವಾರ, 19 ಜೂನ್ 2023 (11:32 IST)
ಗಂಗ್ತೊಕ್ : ಉತ್ತರ ಸಿಕ್ಕಿಂನಲ್ಲಿ ಭಾರೀ ಮಳೆಯಿಂದಾಗಿ ಉಂಟಾದ ಭೂಕುಸಿತದಿಂದ ತೊಂದರೆಗೆ ಸಿಲುಕಿದ್ದ 300ಕ್ಕೂ ಹೆಚ್ಚು ಪ್ರವಾಸಿಗರನ್ನು ಭಾರತೀಯ ಸೇನೆ ರಕ್ಷಿಸಿದೆ.
 
ಚುಂಗ್ಥಾಂಗ್ನಲ್ಲಿ ಸಿಕ್ಕಿಬಿದ್ದ 300 ಪ್ರವಾಸಿಗರಿಗೆ ಸ್ಟ್ರೈಕಿಂಗ್ ಲಯನ್ ಡಿವಿಷನ್ನ ತ್ರಿಶಕ್ತಿ ಕಾರ್ಪ್ಸ್ ಪಡೆಗಳು ಗಂಗ್ತೊಕ್ಗೆ ತೆರಳಲು ತಾತ್ಕಾಲಿಕ ಸೇತುವೆ ಮೂಲಕ ದಾಟಲು ಸಹಕರಿಸಿದೆ.

ಅಲ್ಲದೇ ಪ್ರವಾಸಿಗರಿಗೆ ಸೇನೆಯಿಂದ ಆಹಾರ, ವೈದ್ಯಕೀಯ ಸೌಕರ್ಯಗಳನ್ನು ಒದಗಿಸಿ ವಿಶ್ರಾಂತಿಗೆ ಅವಕಾಶ ಮಾಡಿಕೊಡಲಾಗಿದೆ. ಸಿಲುಕಿರುವ ಪ್ರವಾಸಿಗರ ರಕ್ಷಣಾ ಕಾರ್ಯ ಪ್ರಗತಿಯಲ್ಲಿದೆ ಎಂದು ವರದಿಯಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಹೆಚ್ಚು ಸಮಯ ವಾಹನ ನಿಲ್ಲಿಸುವವರಿಗೆ ಬೀಳುತ್ತೆ ಜೇಬಿಗೆ ಕತ್ತರಿ

ಪಾಕಿಸ್ತಾನದ ಅವಸ್ಥೆಯೇ... ಶ್ರೀಲಂಕಾಗೆ ಅವಧಿ ಮೀರಿದ ಆಹಾರ ಸಾಮಗ್ರಿ ಕಳುಹಿಸಿದ ಪಾಕ್

ಹಿಟ್ಟು ಬೀಸಲೆಂದು ಗಿರಣಿಗೆ ತೆರಳಿದ್ದ ಬಾಲಕಿ ಮೇಲೆ ಗ್ಯಾಂಗ್ ರೇಪ್

ಸಿದ್ದರಾಮಯ್ಯ, ಶಿವಕುಮಾರ್ ಬ್ರೇಕ್‌ಫಾಸ್ಟ್‌ ಮೀಟಿಂಗ್ ಕಥೆ ಬಿಚ್ಚಿಟ್ಟ ಜೆಡಿಎಸ್

ಪೋಕ್ಸೋ ಪ್ರಕರಣದಲ್ಲಿ ಬಿಎಸ್ ಯಡಿಯೂರಪ್ಪ ಬಿಗ್ ರಿಲೀಫ್‌

ಮುಂದಿನ ಸುದ್ದಿ
Show comments