Webdunia - Bharat's app for daily news and videos

Install App

ಕೇರಳದ ವಯನಾಡಿನಲ್ಲಿ ಭೂಕುಸಿತ: 19 ಸಾವು, ಮರುಕಳಿಸಿದ ಹಳೆಯ ಘಟನೆ

Krishnaveni K
ಮಂಗಳವಾರ, 30 ಜುಲೈ 2024 (09:47 IST)
ವಯನಾಡು: ಕೇರಳದಲ್ಲಿ ವಯನಾಡಿನಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತವಾಗಿದ್ದು, 19 ಮಂದಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

2018 ರಲ್ಲಿ ಇದೇ ರೀತಿ ಕೇರಳದಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತವಾಗಿತ್ತು. ಈ ವೇಳೆ ಹಲವು ಸಾವು ನೋವು ಸಂಭವಿಸಿತ್ತು. ಇದೀಗ ಮತ್ತೆ ಅದೇ ಹಳೆಯ ಘಟನೆ ಪುನರಾವರ್ತನೆಯಾಗುವ ಭೀತಿ ಎದುರಾಗಿದೆ. ಇಂದು ಮುಂಜಾನೆ ವಯನಾಡು ಜಿಲ್ಲೆಯ ಮೇಪ್ಪಾಡಿಯಲ್ಲಿ ಗುಡ್ಡಕುಸಿತವಾಗಿದೆ.

ಇತ್ತೀಚೆಗಿನ ವರದಿ ಪ್ರಕಾರ 19 ಮಂದಿ ಸಾವನ್ನಪ್ಪಿರುವುದಾಗಿ ಹೇಳಲಾಗಿದೆ. ಆದರೆ ಈ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಇಂದು ನಸುಕಿನಲ್ಲಿ 2 ಗಂಟೆಗೆ ಮತ್ತು 4.10 ಕ್ಕೆ ಎರಡನೇ ಬಾರಿ ಗುಡ್ಡ ಕುಸಿತವಾಗಿದೆ. ಭಾರೀ ಮಳೆಯಿಂದಾಗಿ ಗುಡ್ಡ ಕುಸಿದು ಸಾಕಷ್ಟು ಮನೆಗಳು ನೆಲಸಮವಾಗಿದೆ.

ತಕ್ಷಣವೇ ಸ್ಥಳಕ್ಕೆ ಅಗ್ನಿ ಶಾಮಕ ದಳ, ಎನ್ ಡಿಆರ್ ಎಫ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಹಾರ ಕಾರ್ಯ ಆರಂಭಿಸಿದೆ. ಇನ್ನು, ಕೇರಳ ಜಲಸ್ಪೋಟದ ಬಗ್ಗೆ ಪ್ರಧಾನಿ ಮೋದಿ ಕೂಡಾ ಕೇರಳ ಸಿಎಂ ಪಿಣರಾಯಿ ವಿಜಯನ್ ಜೊತೆ ಮಾತುಕತೆ ನಡೆಸಿದ್ದು, ಎಲ್ಲಾ ರೀತಿಯ ನೆರುವ ನೀಡಲು ಸಿದ್ಧರಿರುವುದಾಗಿ ಭರವಸೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

ಮುಂದಿನ ಸುದ್ದಿ
Show comments