Webdunia - Bharat's app for daily news and videos

Install App

ವಿಪಕ್ಷ ನಾಯಕರನ್ನು ನೋಡಿ ನಕ್ಕರೆ ಅಪರಾಧ ಆಗಲ್ಲ: ಪನ್ನೀರ್ ಸೆಲ್ವಂ ತಿರುಗೇಟು

Webdunia
ಬುಧವಾರ, 8 ಫೆಬ್ರವರಿ 2017 (07:53 IST)
ವಿಪಕ್ಷ ನಾಯಕರನ್ನು ನೋಡಿ ನಕ್ಕರೆ ಅಪರಾಧ ಆಗಲ್ಲ. ಮನುಷ್ಯರಿಗೆ ಮಾತ್ರ ನಗುಲು ಸಾಧ್ಯ, ಮೃಗಗಳಿಗೆ ನಗೋಕೆ ಆಗಲ್ಲ ಎಂದು ಮಾಜಿ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಅವರು ಚಿನ್ನಮ್ಮ ಶಿಶಿಕಲಾ ನಟರಾಜನ್ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.
ಚೆನ್ನೈನ ಮರೀನಾ ಬೀಚ್ ಬಳಿ ಇರುವ ಜಯಲಲಿತಾ ಅವರ ಸಮಾಧಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಎಐಡಿಎಂಕೆ ಪಕ್ಷದ ಕಟ್ಟಾಳು. ನನ್ನನ್ನು ಪಕ್ಷದ ಖಜಾಂಚಿ ಆಗಿ ನೇಮಿಸಿದ್ದ ಅಮ್ಮ ಜಯಲಲಿತಾ. ನನ್ನನ್ನು ಖಜಾಂಚಿ ಸ್ಥಾನದಿಂದ ಕೆಳಗಿಳಿಸಲ ಯಾರಿಂದಲೂ ಸಾಧ್ಯವಿಲ್ಲ ಎಂದು ಸವಾಲ್ ಎಸೆದರು.
 
ಪಕ್ಷದಲ್ಲಿ ಆಗುತ್ತಿರುವ ರಾಜಕೀಯ ಬೆಳವಣಿಗೆಯ ಕುರಿತು ರಾಜ್ಯದ ಜನತೆಯ ಮುಂದೆ ಸತ್ಯ ಹೇಳುವಂತೆ ಅಮ್ಮ ಜಯಲಲಿತಾ ಆವರ ಆತ್ಮ ಸೂಚನೆ ನೀಡಿದೆ. ಹೀಗಾಗಿ ಜನತೆಯ ಮುಂದೆ ಸತ್ಯ ಹೇಳುತ್ತಿದ್ದೇನೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಚಿನ್ನಮ್ಮ ಶಶಿಕಲಾ ನಟರಾಜನ್ ಅವರ ಬಲವಂತವೇ ಕಾರಣ ಎಂದು ಆರೋಪಿಸಿದರು. 
 
ನನ್ನನ್ನ ನಿರಂತರವಾಗಿ ಅವಮಾನಿಸಲಾಯ್ತು ಮತ್ತು ಬಲವಂತವಾಗಿ ನನ್ನ ರಾಜೀನಾಮೆ ಪಡೆಯಲಾಯ್ತು. ಶಶಿಕಲಾ ಬೆಂಬಲಿಗರಿಂದ ನನ್ನ ಮೇಲೆ ಒತ್ತಡವಿದೆ ಎಂದು ಮಾಜಿ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಪಕ್ಷದ ವಿರುದ್ಧ ಬಂಡಾಯ ಎದ್ದಿದ್ದರು. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ಮುಂದಿನ ಸುದ್ದಿ
Show comments