Webdunia - Bharat's app for daily news and videos

Install App

ಪಾಕಿಸ್ತಾನ ಗೆದ್ದಿದ್ದಕ್ಕೆ ಸಂಭ್ರಮಾಚರಣೆ ಮಾಡಿದ್ದ ಯುವಕನ ಪರ ವಕಾಲತ್ತು ವಹಿಸಲು ವಕೀಲರ ನಕಾರ

Webdunia
ಭಾನುವಾರ, 25 ಜೂನ್ 2017 (11:14 IST)
ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಭಾರತ ಸೋತಾಗ ಹಲವು ಕಿಡಿಗೇಡಿಗಳು ಭಾರತದಲ್ಲೇ ಇದ್ದುಕೊಂಡು ಪಾಕಿಸ್ತಾನ ಗೆದ್ದದ್ದಕ್ಕೆ ಸಂಭ್ರಮಾಚರಣೆ ಮಾಡಿರುವುದು ಬೆಳಕಿಗೆ ಬಂದಿದೆ. ಉತ್ತರಾಖಂಡ್`ನ ಹರಿದ್ವಾರದ ರೂರ್ಕಿಯಲ್ಲೂ ಫೇಸ್ಬುಕ್`ನಲ್ಲಿ ಪಾಕಿಸ್ತಾನಕ್ಕೆ ಅಭಿನಂದಿಸುವ ತಿಳಿಸುವ ಪೋಸ್ಟ್ ಹಾಕಿ ಬಂಧಿತನಾಗಿರುವ ಯುವಕನ ಪರ ವಕಾಲತ್ತು ವಹಿಸದಿರಲೂ ವಕೀಲರು ಅವಿರೋಧವಾಗಿ ನಿರ್ಧರಿಸಿದ್ದಾರೆ.

ಪಾಕಿಸ್ತಾನಕ್ಕೆ ಅಭಿನಂದನೆ ತಿಳಿಸಿದ ಶದಾಬ್ ಹಸನ್ ಪೋಸ್ಟ್ ದೇಶ ವಿರೋಧಿ ಕೃತ್ಯ.ಆತನಿಗೆ ವಕಾಲತ್ತು ವಹಿಸದಿರಲು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಲಕ್ಸಾರ್ ಅಡ್ವೋಕೇಟ್ ಅಸೋಸಿಯೇಶನ್ ಅಧ್ಯಕ್ಷರು ಸ್ಪಷ್ಟಪಡಿಸಿದ್ದಾರೆ. ವಕೀಲರ ನಿರ್ಧಾರದ ಬಳಿಕ ಶದಾಬ್ ಸಂಬಂಧಿಕರು ಭಯಭೀತರಾಗಿದ್ದು, ಯಾರೊಬ್ಬರೂ ವಕಾಲತ್ತು ವಹಿಸದಿದ್ದರೆ ಶದಾಬ್ ದೀರ್ಘಕಾಲ ಜೈಲಿನಲ್ಲಿಯೇ ಇರಬೇಕಾಗುತ್ತದೆ ಎಂಬ ಆತಂಕ ವ್ಯಪಡಿಸಿದ್ದಾರೆ. ಅಲ್ಲದೇ, ಯಾರೋಬ್ಬರೂ ವಕಾಲತ್ತು ವಹಿಸದಿದ್ದರೆ ಸರ್ಕಾರಿ ವಕೀಲರನ್ನ ನೇಮಿಸುವಂತೆ ನ್ಯಾಯಾಲಯವನ್ ಕೋರುವುದಾಗಿ ಹೇಳಿದ್ದಾರೆ.

ಸ್ಥಳೀಯ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಮೋಹಿತ್ ವರ್ಮಾ ದೂರಿನ ಮೇಲೆ ಪೊಲೀಸರು ಶದಾಬ್`ನನ್ನ ಬಂಧಿಸಿ ಕೋರ್ಟ್`ಗೆ ಹಾಜರುಪಡಿಸಿದ್ದರು. ಸದ್ಯ, ಶದಾಬ್`ನನ್ನ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ..

ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಭಾರತ ಸೋತಾಗ ಹಲವು ಕಿಡಿಗೇಡಿಗಳು ಭಾರತದಲ್ಲೇ ಇದ್ದುಕೊಂಡು ಪಾಕಿಸ್ತಾನ ಗೆದ್ದದ್ದಕ್ಕೆ ಸಂಭ್ರಮಾಚರಣೆ ಮಾಡಿರುವುದು ಬೆಳಕಿಗೆ ಬಂದಿದೆ. ಉತ್ತರಾಖಂಡ್`ನ ಹರಿದ್ವಾರದ ರೂರ್ಕಿಯಲ್ಲೂ ಫೇಸ್ಬುಕ್`ನಲ್ಲಿ ಪಾಕಿಸ್ತಾನಕ್ಕೆ ಅಭಿನಂದಿಸುವ ತಿಳಿಸುವ ಪೋಸ್ಟ್ ಹಾಕಿ ಬಂಧಿತನಾಗಿರುವ ಯುವಕನ ಪರ ವಕಾಲತ್ತು ವಹಿಸದಿರಲೂ ವಕೀಲರು ಅವಿರೋಧವಾಗಿ ನಿರ್ಧರಿಸಿದ್ದಾರೆ.

ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಭಾರತ ಸೋತಾಗ ಹಲವು ಕಿಡಿಗೇಡಿಗಳು ಭಾರತದಲ್ಲೇ ಇದ್ದುಕೊಂಡು ಪಾಕಿಸ್ತಾನ ಗೆದ್ದದ್ದಕ್ಕೆ ಸಂಭ್ರಮಾಚರಣೆ ಮಾಡಿರುವುದು ಬೆಳಕಿಗೆ ಬಂದಿದೆ. ಉತ್ತರಾಖಂಡ್`ನ ಹರಿದ್ವಾರದ ರೂರ್ಕಿಯಲ್ಲೂ ಫೇಸ್ಬುಕ್`ನಲ್ಲಿ ಪಾಕಿಸ್ತಾನಕ್ಕೆ ಅಭಿನಂದಿಸುವ ತಿಳಿಸುವ ಪೋಸ್ಟ್ ಹಾಕಿ ಬಂಧಿತನಾಗಿರುವ ಯುವಕನ ಪರ ವಕಾಲತ್ತು ವಹಿಸದಿರಲೂ ವಕೀಲರು ಅವಿರೋಧವಾಗಿ ನಿರ್ಧರಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ, ಐಎಎಫ್ ಮಹತ್ವದ ಹೇಳಿಕೆ

India Pakistan: ಶಾಂತಿ ಕಾಪಾಡಿ ಎಂದು ಸಲಹೆ ಕೊಟ್ಟ ಚೀನಾಗೆ ತಕ್ಕ ಉತ್ತರ ಕೊಟ್ಟ ಅಜಿತ್ ದೋವಲ್

ಅಮ್ಮಂದಿರ ದಿನಕ್ಕೆ ತಾಯಿಗೆ ವಿಶೇಷ ವಿಡಿಯೋ ಮೂಲಕ ವಿಶ್ ಮಾಡಿದ ಡಿಕೆ ಶಿವಕುಮಾರ್

ಬೆಂಗಳೂರಿನಲ್ಲಿರುವ ಬಂದರು ಪಾಕಿಸ್ತಾನದಿಂದ ಉಡೀಸ್: ಅಬ್ಬಾ ಪಾಕಿಸ್ತಾನಿಯರ ಬುದ್ಧಿವಂತಿಕೆಯೇ..

India Pakistan: ಎಲ್ಲರೂ ಇಂದಿರಾ ಗಾಂಧಿಯಾಗಲು ಸಾಧ್ಯವಿಲ್ಲ, ಮೋದಿಗೆ ಟೀಕೆ

ಮುಂದಿನ ಸುದ್ದಿ
Show comments