Webdunia - Bharat's app for daily news and videos

Install App

ವಿವಾಹದಲ್ಲಿ ಸ್ನೇಹಿತರಿಂದ ಥಳಿತಕ್ಕೊಳಗಾದ ವಕೀಲ! ಮುಂದೇನಾಯ್ತು?

Webdunia
ಸೋಮವಾರ, 11 ಜುಲೈ 2022 (13:10 IST)
ಲಕ್ನೋ : ಮದುವೆಯೊಂದರಲ್ಲಿ ಸ್ನೇಹಿತರೊಂದಿಗೆ ನಡೆದ ಜಗಳದಲ್ಲಿ ಥಳಿತಕ್ಕೊಳಗಾದ ವಕೀಲನೊಬ್ಬ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ಆಶಿಶ್ ತ್ಯಾಗಿ(27) ಆತ್ಮಹತ್ಯೆಗೆ ಶರಣಾದ ವಕೀಲ. ಗಾಜಿಯಾಬಾದ್ನ ಜಿಲ್ಲಾ ನ್ಯಾಯಾಲಯದಲ್ಲಿ ಅಭ್ಯಾಸ ನಡೆಸುತ್ತಿದ್ದ ಆಶಿಶ್ ತ್ಯಾಗಿ ಮನೆಯಲ್ಲಿ ಒಬ್ಬರೇ ಇದ್ದಾಗ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಆತನ ತಂದೆ ಮತ್ತು ಸಹೋದರಿ ಊರಿಗೆ ಹೋಗಿದ್ದರು.

ಮದುವೆ ಸಮಾರಂಭದಲ್ಲಿ ಆಶೀಶ್ ಹಾಗೂ ಆತನ ಸ್ನೇಹಿತರ ನಡುವೆ ವಾಗ್ವಾದ ಮಿತಿಮೀರಿದ್ದು, ಆತನ ಸ್ನೇಹಿತರು ಆಶಿಶ್ನನ್ನು ಥಳಿಸಿ ಅವನ ಬಳಿ ಇದ್ದ ಚಿನ್ನಾಭರಣವನ್ನು ದೋಚಿದ್ದಾರೆ.

ಆ ನಂತರ ಆತನ ಸ್ನೇಹಿತರೇ ಅವನನ್ನು ಮನೆಗೆ ಬಿಟ್ಟು ಹೋಗಿದ್ದಾರೆ. ಇದರಿಂದ ಮನನೊಂದ ಆಶಿಶ್ ಸ್ನೇಹಿತನಿಗೆ ಮೆಸೇಜ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಅಷ್ಟೇ ಅಲ್ಲದೇ ಆಶಿಶ್ ಮದುವೆಯೊಂದರಲ್ಲಿ ನಡೆದ ಗಲಾಟೆಯಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಬಗ್ಗೆ ಆಶಿಶ್ ಕುಟುಂಬಸ್ಥರು ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ನಾವು ಎಲ್ಲಾ ರೀತಿಯ ತನಿಖೆಯನ್ನು ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Raja Raghuvanshi murder case: ಮೇಘಾಲಯ SIT ಸೋನಮ್ ಮುಂದಿಡುವ ಪ್ರಶ್ನೆಗಳು ಹೀಗಿದೆ

Air India Flight Crash: ಅಪಘಾತದ ನಂತರದ ಸ್ಫೋಟ, ಬೆಂಕಿಯ ತೀವ್ರತೆಗೆ ಇದೇ ಕಾರಣ

Air India Flight Crash: ವಿಮಾನದಲ್ಲಿದ್ರು ಗುಜರಾತ್‌ನ ಮಾಜಿ ಸಿಎಂ, ಇಲ್ಲಿದೆ ಪುರಾವೆ

Air India Plane Crash: ಅಹಮ್ಮದಾಬಾದ್ ನಲ್ಲಿ 242 ಜನರಿದ್ದ ಏರ್ ಇಂಡಿಯಾ ವಿಮಾನ ಭಾರೀ ಅಪಘಾತ video

ಮುಂದಿನ ಸುದ್ದಿ
Show comments