Webdunia - Bharat's app for daily news and videos

Install App

ಹಾಡಹಗಲೇ ಲಾಯರ್ ದಂಪತಿ ಕಗ್ಗೊಲೆ

Webdunia
ಗುರುವಾರ, 18 ಫೆಬ್ರವರಿ 2021 (10:39 IST)
ಹೈದರಾಬಾದ್: ತೆಲಂಗಾಣದಲ್ಲಿ ಲಾಯರ್ ದಂಪತಿಯನ್ನು ಹಾಡಹಗಲೇ ರಸ್ತೆ ಮಧ್ಯದಲ್ಲಿ ಕಗ್ಗೊಲೆ ಮಾಡಲಾಗಿದೆ. ಸಾವಿಗೆ ಮುನ್ನ ದಂಪತಿ ಟಿಆರ್ ಎಸ್ ನಾಯಕರೊಬ್ಬರ ಹೆಸರು ಹೇಳಿದ್ದಾರೆ ಎನ್ನಲಾಗಿದೆ.


ಗಟ್ಟು ವಾಮನ್ ರಾವ್ ಮತ್ತು ನಾಗಮಣಿ ಎಂಬವರು ಮೃತರು. ಇವರು ತೆಲಂಗಾಣದ ಹೈ ಕೋರ್ಟ್ ನಲ್ಲಿ ಕೆಲಸ ಮಾಡುತ್ತಿದ್ದರು. ಹೈದರಾಬಾದ್ ನಲ್ಲಿರುವ ತಮ್ಮ ಮನೆಗೆ ತೆರಳುತ್ತಿದ್ದಾಗ ಕೆಲವು ಅಜ್ಞಾತ ವ್ಯಕ್ತಿಗಳು ಇವರ ಮೇಲೆ ಏಕಾಏಕಿ ದಾಳಿ ನಡೆಸಿದ್ದು ಪರಿಣಾಮ ಇಬ್ಬರೂ ಸಾವನ್ನಪ್ಪಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಆಗಮಿಸಿದಾಗ ಇಬ್ಬರೂ ಗಂಭೀರ ಗಾಯಗೊಂಡ ಸ್ಥಿತಿಯಲ್ಲಿದ್ದರು. ಈ ವೇಳೆ ತಮ್ಮ ಮೇಲೆ ದಾಳಿ ನಡೆಸಿದವರು ಟಿಆರ್ ಎಸ್ ನಾಯಕರು ಎಂದು ಹೇಳಿದ್ದಾರೆ. ಇದೀಗ ಪೊಲೀಸರು ತನಿಖೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments