Webdunia - Bharat's app for daily news and videos

Install App

ಗಂಡ-ಹೆಂಡತಿ ವಿಚ್ಛೇದನ ಜಗಳ: ಇಬ್ಬರು ಮಕ್ಕಳಿಗೆ ಕೋರ್ಟ್ ನಲ್ಲೇ ನೆರವಾದ ವಕೀಲರು

Webdunia
ಸೋಮವಾರ, 10 ಜನವರಿ 2022 (09:10 IST)
ನವದೆಹಲಿ: ಗಂಡ-ಹೆಂಡತಿ ಜಗಳದಲ್ಲಿ ಕೂಸು ಬಡವಾಯಿತು ಎಂಬ ಮಾತು ಈ ಇಬ್ಬರು ಹೆಣ್ಣು ಮಕ್ಕಳ ಪಾಲಿಗೆ ನಿಜವಾಗಿತ್ತು.

ಮಹಿಳೆಯೊಬ್ಬಳು ತನ್ನ ವಿಚ್ಛೇದಿತ ಪತಿ ಕೋರ್ಟ್ ನಲ್ಲಿ ನಿರ್ಧಾರವಾದಂತೆ ಹಣಕಾಸಿನ ನೆರವು ನೀಡಿಲ್ಲ. ಇದರಿಂದಾಗಿ ಎಲ್ಎಲ್ಎಲ್ ಬಿ ಮೂರನೇ ಸೆಮಿಸ್ಟರ್ ನಲ್ಲಿರುವ ಓರ್ವ ಪುತ್ರಿ ಹಾಗೂ  ಇನ್ನೊಬ್ಬ ಪುತ್ರಿಯ ವಿದ್ಯಾಭ್ಯಾಸಕ್ಕೆ ತೊಂದರೆಯಾಗಿದೆ ಎಂದು ದೆಹಲಿ ಹೈಕೋರ್ಟ್ ನಲ್ಲಿ ದೂರು ಸಲ್ಲಿಸುತ್ತಿದ್ದಳು. ಈ ಪ್ರಕರಣದ ವಿಚಾರಣೆ ವೇಳೆ ಮಕ್ಕಳ ವಿದ್ಯಾಭ್ಯಾಸಕ್ಕೆ ಕುತ್ತಾಗಿರುವ ವಿಚಾರ ತಿಳಿದ ಅಲ್ಲಿನ ವಕೀಲರ ಮನ ಮರುಗಿದೆ.

ಹೀಗಾಗಿ ತಕ್ಷಣವೇ ಕೋರ್ಟ್ ನಲ್ಲಿದ್ದ ಎಲ್ಲಾ ವಕೀಲರು ಸೇರಿ ಸುಮಾರು 1 ಲಕ್ಷ ರೂ.ಗಳಿಗೂ ಹೆಚ್ಚು ಹಣ ಸಂಗ್ರಹಿಸಿಕೊಟ್ಟು ಇಬ್ಬರು ಹೆಣ್ಣು ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗಿದ್ದಾರೆ. ವಕೀಲರ ಈ ಉದಾರತೆಯನ್ನು ಕೊಂಡಾಡಿರುವ ನ್ಯಾಯಾಧೀಶರು ಇಂತಹ ಕೆಲಸ ಮತ್ತಷ್ಟು ನಡೆಯಬೇಕು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments