Webdunia - Bharat's app for daily news and videos

Install App

ಮತಾಂತರ ತಡೆಗೆ ಕಾನೂನು ಅಗತ್ಯ : ಕೇಜ್ರಿವಾಲ್

Webdunia
ಭಾನುವಾರ, 30 ಜನವರಿ 2022 (09:29 IST)
ಚಂಡೀಗಢ : ಮತಾಂತರದ ಕುರಿತು ಕಾನೂನು ರಚಿಸಬೇಕು. ಆದರೆ ಅದರ ಹೆಸರಿನಲ್ಲಿ ಯಾರಿಗೂ ಕಿರುಕುಳ ನೀಡಬಾರದು ಎಂದು ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ತಿಳಿಸಿದರು.

ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಧರ್ಮವು ಪ್ರತಿಯೊಬ್ಬರ ಖಾಸಗಿ ವಿಷಯವಾಗಿದೆ. ಪ್ರತಿಯೊಬ್ಬರಿಗೂ ಅವರವರ ಧರ್ಮವನ್ನು ಪೂಜಿಸುವ ಹಕ್ಕಿದೆ. ಆದರೆ ಒತ್ತಾಯಪೂರ್ವಕವಾಗಿ ಮತಾಂತರ ಮಾಡುವುದು ತಪ್ಪು. ಅಂತಹ ಮತಾಂತರ ತಡೆಗೆ ಕಾನೂನು ರಚಿಸುವುದು ಅತ್ಯವಶ್ಯವಾಗಿದೆ ಎಂದು ಹೇಳಿದರು.

ಮತಾಂತರದ ಹೆಸರಲ್ಲಿ ಯಾರಿಗೂ ಕಿರುಕುಳ ನೀಡಬಾರದು. ಅವರನ್ನು ಹೆದರಿಸಿ ಮತಾಂತರ ಮಾಡುವುದು ತಪ್ಪು. ಇದರ ತಡೆಗೆ ಉತ್ತರಪ್ರದೇಶ, ಹಿಮಾಚಲ ಪ್ರದೇಶ ಮತ್ತು ಮಧ್ಯಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಕಾನೂನು ಜಾರಿಯಲ್ಲಿದೆ ಎಂದರು. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನನ್ಯಾ ಭಟ್ ನನ್ನ ಮಗಳಲ್ಲ.. ಹೌದೌದು ಮಗಳು ಸುಜಾತ ಭಟ್ ಉಲ್ಟಾ ಪಲ್ಟಾ

Karnataka Weather: ರಾಜ್ಯಾದ್ಯಂತ ಇಂದಿನ ಹವಾಮಾನ ವರದಿ ಇಲ್ಲಿದೆ

ನಡುರಸ್ತೆಗೆ ನುಗ್ಗಿ ಕಬ್ಬಿಗಾಗಿ ಲಾರಿ ಮೇಲೆ ದಾಳಿ ಮಾಡಿದ ಒಂಟಿ ಸಲಗ

ಇಂಡಿಯಾ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ ಬಗ್ಗೆ ಅಮಿತ್ ಶಾ ಗಂಭೀರ ಆರೋಪ

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಪತ್ರ ವದಂತಿ: ಸಿಎಂ ರಿಯ್ಯಾಕ್ಷನ್ ಹೀಗಿತ್ತು

ಮುಂದಿನ ಸುದ್ದಿ
Show comments