Webdunia - Bharat's app for daily news and videos

Install App

ಒಂದೇ ಟೇರೆಸ್‌ನಲ್ಲಿ ಓಡಾಡುತ್ತಿರುವ ಚಿರತೆ, ಕರಡಿ: ಬೆಚ್ಚಿಬಿದ್ದ ಊಟಿಯ ಏಲೇನಹಳ್ಳಿ ಗ್ರಾಮಸ್ಥರು

Sampriya
ಶನಿವಾರ, 6 ಏಪ್ರಿಲ್ 2024 (15:55 IST)
Photo Courtesy X
ತಮಿಳುನಾಡು: ಊಟಿಯ ಏಲೇನಹಳ್ಳಿ ಪಟ್ಟಣದಲ್ಲಿ ಇಂದು ಮುಂಜಾನೆ ಕರಡಿ ಹಾಗೂ ಚಿರತೆ ಪ್ರತ್ಯಕ್ಷವಾಗಿದ್ದು, ಪ್ರಾಣಿಗಳ ಚಲನ ವಲನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇನ್ನೂ ಜನವಸತಿ ಪ್ರದೇಶಕ್ಕೆ ನುಗ್ಗಿದ್ದ ಪ್ರಾಣಿಗಳಿಂದ ಜನರು ಭಯಭೀತರಾಗಿದ್ದಾರೆ.

ಈ ಬೆಳವಣಿಗೆಯ ನಂತರ ಗ್ರಾಮಸ್ಥರು ಕಾಡು ಪ್ರಾಣಿಗಳನ್ನು ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ.

ನೀಲಗಿರಿಯ ಬೆಟ್ಟದ ಜಿಲ್ಲೆ 65 ಪ್ರತಿಶತದಷ್ಟು ಅರಣ್ಯ ಪ್ರದೇಶವನ್ನು ಹೊಂದಿದ್ದು, ಆನೆಗಳು, ಹುಲಿ, ಚಿರತೆ, ಕರಡಿ ಮತ್ತು ಕಾಡೆಮ್ಮೆಗಳು ಸೇರಿದಂತೆ ಅನೇಕ ಕಾಡು ಪ್ರಾಣಿಗಳಿಂದ ಕೂಡಿದೆ.

ಇನ್ನೂ ಗ್ರಾಮದಲ್ಲಿ ಕೋಳಿ ಹಾಗೂ ದನಗಳನ್ನು ಸಾಕುವುದರಿಮದ ಕಾಡು ಪ್ರಾಣಿಗಳು ಇದನ್ನು ತಿನ್ನಲು ವಸತಿ ಪ್ರದೇಶಗಲಿಗೆ ನುಗುತ್ತಿವೆ.   ಕಾಡುಪ್ರಾಣಿಗಳ ದೃಶ್ಯಗಳು ಗ್ರಾಮಸ್ಥರಲ್ಲಿ ಭಯ ಮೂಡಿಸಿದ್ದು, ಸಂಜೆ ವೇಳೆ ಮನೆಯಿಂದ ಹೊರಗೆ ಬರಲು ಭಯಪಡುತ್ತಿದ್ದಾರೆ.

<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments