Webdunia - Bharat's app for daily news and videos

Install App

ಅಬ್ಬಾಬ್ಬಾ ಮನೆಯೊಳಗೆ ನುಗ್ಗಿದ ಚಿರತೆ: ಐವರ ಮೇಲೆ ದಾಳಿ

Sampriya
ಸೋಮವಾರ, 1 ಏಪ್ರಿಲ್ 2024 (16:05 IST)
Photo Courtesy X
ದೆಹಲಿ: ನಗರದ ವಜೀರಾಬಾದ್‌ನ ಹಳ್ಳಿಯ ಮನೆಯೊಂದಕ್ಕೆ ನುಗ್ಗಿದ ದಾಳಿ ಮಾಡಿದ ಪರಿಣಾಮ ಐವರು ಗಾಯಗೊಂಡಿರುವ ಘಟನೆ ನಡೆದಿದೆ.

ಇಂದು ಬೆಳಿಗ್ಗೆ ಜಗತ್‌ಪುರ ಗ್ರಾಮದ ಮನೆಯೊಂದರ ಟೆರೇಸ್‌ನಲ್ಲಿ ಚಿರತೆ ಕಾಣಿಸಿದೆ. ಇದನ್ನು ನೋಡಿದ ಜನರು ಭಯ ಬಿದ್ದು ಓಡಾಲು ಶುರು ಮಾಡಿದ್ದಾರೆ. ಕೂಡಲೇ ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.

ದೆಹಲಿ ಅಗ್ನಿಶಾಮಕ ಸೇವೆಯ ಪ್ರಕಾರ, ಇಂದು ಬೆಳಿಗ್ಗೆ ಮನೆಯೊಂದರಲ್ಲಿ ಕಾಣಿಸಿಕೊಂಡ ಚಿರತೆಯನ್ನು ಸ್ಥಳೀಯರ ಸಹಾಯದಿಂದ ರಕ್ಷಣೆ ಮಾಡಲಾಯಿತು. ಗಾಯಾಳುಗಳನ್ನು ಆಸ್ಪತ್ರೆಗೆ ಕಳುಹಿಸಲಾಗಿದೆ.

ಉಪ ಪೊಲೀಸ್ ಆಯುಕ್ತ (ಉತ್ತರ) ಎಂ ಕೆ ಮೀನಾ ಮಾತನಾಡಿ, ಚಿರತೆ ಮನೆಗೆ ನುಗ್ಗಿರುವ ಕುರಿತು ಜಗತ್‌ಪುರ ಗ್ರಾಮದಿಂದ ಕರೆ ಬಂದಿದ್ದು, ಸ್ಥಳೀಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಚಿರತೆ ದಾಳಿಯಿಂದ ಐವರು ಗಾಯಗೊಂಡಿದ್ದು, ಮೂವರನ್ನು ಮಹೇಂದರ್, ಆಕಾಶ್ ಮತ್ತು ರಾಂಪಾಲ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅರಣ್ಯ ಇಲಾಖೆಯ ಏಳು ಸಿಬ್ಬಂದಿ, ದೆಹಲಿ ಅಗ್ನಿಶಾಮಕ ಇಲಾಖೆಯ ತಂಡ ಮತ್ತು ಸ್ಥಳೀಯ ಪೊಲೀಸರು ಸ್ಥಳದಲ್ಲಿದ್ದಾರೆ ಎಂದು ಡಿಸಿಪಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2019 ರಲ್ಲಿ ತೀರಿಕೊಂಡಿದ್ದ ಅರುಣ್ ಜೇಟ್ಲಿ 2020 ರಲ್ಲಿ ಬೆದರಿಕೆ ರಾಹುಲ್ ಗಾಂಧಿಗೆ ಬೆದರಿಕೆ ಹಾಕಿದ್ರಂತೆ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮೊಸಳೆಕಣ್ಣೀರು ಹಾಕುತ್ತಿರುವ ರಾಹುಲ್ ಗಾಂಧಿ, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಎಲ್ಲಿ ಇದ್ರೂ: ಪಿ.ಸಿ.ಮೋಹನ್

ಮುಂಬೈ, ಕೋಲ್ಕತ್ತಾ ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ: ಇಂಡಿಗೋ ಮುಂದಿನ ಕ್ರಮಕ್ಕೆ ಮೆಚ್ಚುಗೆ

ಮುಂದಿನ ಸುದ್ದಿ
Show comments