Webdunia - Bharat's app for daily news and videos

Install App

ದೀಪಾವಳಿ ಹಬ್ಬದಂದು ಭಾರತೀಯ ಸೇನೆಯನ್ನು ಸ್ಮರಿಸಿ: ಮೋದಿ ಕರೆ

Webdunia
ಶನಿವಾರ, 22 ಅಕ್ಟೋಬರ್ 2016 (20:03 IST)
ದೇಶದ ಜನತೆ ದೀಪಾವಳಿ ಹಬ್ಬದಂದು ಭಾರತೀಯ ಸೇನೆಯನ್ನು ಸ್ಮರಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.
 
ಧೈರ್ಯ, ಅಪ್ರತಿಮ ಸಾಹಸಗಳಿಂದ ನಮ್ಮ ದೇಶವನ್ನು ಸದಾ ರಕ್ಷಿಸುತ್ತಿರುವ ಭಾರತೀಯ ಸೇನೆಗೆ ದೀಪಾವಳಿ ಹಬ್ಬದಂದು ನೆನಪಿಸುವುದು ಸಾರ್ಥಕತೆಯನ್ನು ತರುತ್ತದೆ ಜೈ ಹಿಂದ್ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
 
ನಾನು ಈಗಾಗಲೇ ದೀಪಾವಳಿ ಹಬ್ಬದ ಸಂದೇಶವನ್ನು ಭಾರತೀಯ ಸೈನಿಕರಿಗೆ ಕಳುಹಿಸಿದ್ದು, ನನ್ನ ಬೆಂಬಲಿಗರು ಕೂಡಾ ನರೇಂದ್ರ ಮೋದಿ ಆಪ್ಸ್ ಮೂಲಕ ಸೈನಿಕರಿಗೆ ಸಂದೇಶ ರವಾನಿಸಲಿ ಎನ್ನುವುದೇ ನನ್ನ ಮನವಿ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಷ್ಯಾ ಉಕ್ರೇನ್ ಯುದ್ಧವಾದರೂ ನಿಲ್ಲಬಹುದು ಕಾಂಗ್ರೆಸ್ ಜಗಳ ನಿಲ್ಲಲ್ಲ: ವಿಜಯೇಂದ್ರ ಟಾಂಗ್

ಸಕ್ಸಸ್ ಸಿಗಬೇಕೆಂದರೆ ಏನು ಮಾಡಬೇಕು, ಇನ್ಫೋಸಿಸ್ ನಾರಾಯಣ ಮೂರ್ತಿ ಸಲಹೆಯೇನು

ಭಾರತದ ಮೇಲೆ ಅಮೆರಿಕಾ ಸುಂಕ ಹಾಕುತ್ತಿರುವುದಕ್ಕೆ ಅಸಲಿ ಕಾರಣ ಇಲ್ಲಿದೆ

ಧರ್ಮಸ್ಥಳದಲ್ಲಿ ಇಂದು ಎಸ್ಐಟಿ ಕಾರ್ಯಾಚರಣೆ ಹೇಗಿರಲಿದೆ

ಸರ್ಕಾರದ ವಿರುದ್ಧ ಕೆಎಸ್ಆರ್ ಟಿಸಿ, ಬಿಎಂಟಿಸಿ ಸಮರ: ಈ ದಿನದಿಂದ ರಸ್ತೆಗಿಳಿಯಲ್ಲ ಬಸ್

ಮುಂದಿನ ಸುದ್ದಿ
Show comments