ಜೀವ ಬೆದರಿಕೆ : ಮುಖೇಶ್ ಅಂಬಾನಿಗೆ Z+ ಭದ್ರತೆ

Webdunia
ಶುಕ್ರವಾರ, 30 ಸೆಪ್ಟಂಬರ್ 2022 (07:32 IST)
ಮುಂಬೈ : ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿಗೆ ಜೀವ ಬೆದರಿಕೆ ಇರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಝಡ್ ಪ್ಲಸ್ ಭದ್ರತೆಯನ್ನು ನೀಡಿದೆ.

ಗುಪ್ತಚರ ಇಲಾಖೆಯ ಮಾಹಿತಿಯ ಮೇರೆಗೆ ಉದ್ಯಮಿ ಅಂಬಾನಿಗೆ ಭದ್ರತೆಯನ್ನು ಹೆಚ್ಚಿಸುವ ಕುರಿತು ಕೇಂದ್ರ ನಿರ್ಧಾರವನ್ನು ತೆಗೆದುಕೊಂಡಿದೆ. ಅಂಬಾನಿಗೆ ಬರುತ್ತಿರುವ ಬೆದರಿಕೆಗಳ ಕುರಿತಂತೆ ಕೇಂದ್ರ ಗುಪ್ತಚರ ಸಂಸ್ಥೆ ಹಾಗೂ ಭದ್ರತಾ ಸಂಸ್ಥೆಗಳ ಮಾಹಿತಿ ಆಧರಿಸಿ ಕೇಂದ್ರ ಗೃಹ ಸಚಿವಾಲಯವು ಈ ಶಿಫಾರಸು ಮಾಡಿದೆ.

ಕಳೆದ ವರ್ಷ ಮುಖೇಶ್ ಅಂಬಾನಿ ಅವರ ಮುಂಬೈಯಲ್ಲಿರುವ ಆಂಟಿಲಿಯಾ ನಿವಾಸದ ಹೊರಗೆ 20 ಸ್ಫೋಟಕ ಜಿಲೆಟಿನ್ ಸ್ಟಿಕ್ಗಳು ಹಾಗೂ ಬೆದರಿಕೆ ಪತ್ರವಿದ್ದ ಸ್ಕಾರ್ಪಿಯೋ ಕಾರು ಪತ್ತೆಯಾಗಿತ್ತು. 

ಅದಾದ ಬಳಿಕ ರಾಷ್ಟ್ರೀಯ ತನಿಖಾ ಸಂಸ್ಥೆ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿತ್ತು. ಅದಾದ ಬಳಿಕ ಇದೀಗ ಮತ್ತೆ ಅಂಬಾನಿ ಅವರ ಭದ್ರತೆಯನ್ನು ಹೆಚ್ಚಿಸಲಾಗಿತ್ತು. ಇದೀಗ ಮತ್ತೇ ಭದ್ರತೆಯನ್ನು ಹೆಚ್ಚಿಸಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments