Webdunia - Bharat's app for daily news and videos

Install App

ರಾಜಧಾನಿ ನವದೆಹಲಿಯಲ್ಲಿ ಲಘು ಭೂಕಂಪ

Webdunia
ಗುರುವಾರ, 7 ಡಿಸೆಂಬರ್ 2017 (07:06 IST)
ನವದೆಹಲಿ: ದಕ್ಷಿಣಭಾರತದಲ್ಲಿ ಓಖಿ ಚಂಡಮಾರುತಕ್ಕೆ ಸಿಲುಕಿ ಅನೇಕ ಸಾವು ನೋವುಗಳಾಗಿರುವುದನ್ನು ನಾವು ನೋಡಿದ್ದೇವೆ. ಚಂಡಮಾರುತದ ಪ್ರಭಾವದಿಂದ ಉಂಟಾದ ನಷ್ಟಗಳಿಂದ ಜನರು ಇನ್ನು ಚೇತರಿಸಿಕೊಂಡಿಲ್ಲ, ಅಷ್ಟರಲ್ಲೇ ಉತ್ತರ ಭಾರತದಲ್ಲಿ ಇನ್ನೊಂದು ಅಪಾಯದ ಮುನ್ಸೂಚನೆ ಕಾಣುತ್ತಿದೆ. ಅದೇನೆಂದರೆ ರಾಜಧಾನಿ ನವದೆಹಲಿಯಲ್ಲಿ ಲಘು ಭೂಕಂಪನ ಉಂಟಾಗಿದೆಯಂತೆ.


ಬುಧವಾರ ರಾತ್ರಿ ನವದೆಹಲಿ, ನೋಯ್ಡಾ ಕೆಲವು ಭಾಗಗಳಲ್ಲಿ ಲಘು ಭೂಕಂಪನ ಉಂಟಾಗಿದ್ದು, ರಿಕ್ಟರ್ ಮಾಪನದಲ್ಲಿ ಅದರ ತೀವ್ರತೆ 5.5ರಷ್ಟಿತ್ತು ಎಂದು ಭಾರತೀಯ ಭೂ ವಿಜ್ಞಾನ ಇಲಾಖೆಯಿಂದ ತಿಳಿದು ಬಂದಿದೆ. ಇನ್ನೂ ಹರಿಯಾಣ,ಉತ್ತರಪ್ರದೇಶ, ಹಿಮಾಚಲಪ್ರದೇಶದಲ್ಲೂ ಕೂಡ ಭೂಕಂಪನ ಅನುಭವವಾಗಿದೆ ಎಂದು ಹೇಳುತ್ತಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಪತ್ತೆಯಾದ ಅನನ್ಯಾಳದೆಂದು ಸುಜಾತ ಭಟ್‌ ತೋರಿಸಿದ್ದ ಫೋಟೊಗೆ ಮತ್ತೊಂದು ಬಿಗ್‌ಟ್ವಿಸ್ಟ್‌

ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ: ರಾಧಾಕೃಷ್ಣನ್‌ಗೆ ಪ್ರಧಾನಿ ಮೋದಿ ಸೇರಿ ಎನ್‌ಡಿಎ ನಾಯಕರು ಸಾಥ್‌

ಪ್ರೇಮ ನಿವೇದನೆಯನ್ನು ತಿರಸ್ಕರಿಸಿದ ಶಿಕ್ಷಕಿ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಮಾಜಿ ವಿದ್ಯಾರ್ಥಿ

ಧರ್ಮಸ್ಥರ ಬುರುಡೆ ರಹಸ್ಯ: ಸರ್ಕಾರದ ವಿರುದ್ಧವೇ ಗರಂ ಆದ ಕಾಂಗ್ರೆಸ್ ನಾಯಕ ಅಭಯಚಂದ್ರ ಜೈನ್

ರೇಖಾ ಗುಪ್ತಾ ಮೇಲೆ ಕಪಾಳಮೋಕ್ಷ: ಆರೋಪಿ ಬೆನ್ನತ್ತಿದ್ದಾಗ ಬಯಲಾಯಿತು ಸ್ಫೋಟಕ ರಹಸ್ಯ

ಮುಂದಿನ ಸುದ್ದಿ
Show comments