Webdunia - Bharat's app for daily news and videos

Install App

ಮದ್ಯ- ಮಾಂಸ ಅಂಗಡಿ ಬಂದ್!- ಜೈಪುರ ಕಾರ್ಪೋರೇಶನ್

geetha
ಗುರುವಾರ, 4 ಜನವರಿ 2024 (17:00 IST)
ರಾಮ ಮಂದಿರ ಉದ್ಘಾಟನೆ ದಿನ ಆಯೋಧ್ಯೆಯ ಎಲ್ಲಾ ಮದ್ಯ ಹಾಗೂ ಮಾಂಸದ ಅಂಗಡಿ ಬಂದ್ ಮಾಡಲಾಗಿದೆ.ಇದರ ಬೆನ್ನಲ್ಲೇ ರಾಜಸ್ಥಾನದಲ್ಲಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರ ಮಹತ್ವದ ಘೋಷಣೆ ಮಾಡಿದ್ದು, ಜನವರಿ 22ರ ಪ್ರಾಣ ಪ್ರತಿಷ್ಠೆ ದಿನ ಜೈಪುರದ ಎಲ್ಲಾ ಮದ್ಯ ಹಾಗೂ ಮಾಂಸದ ಅಂಗಡಿ ಬಂದ್ ಮಾಡಲು ಜೈಪುರ ಮುನ್ಸಿಪಲ್ ಕಾರ್ಪೋರೇಶನ್ ಮೇಯರ್ ಆದೇಶವನ್ನ ಹೊರಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments