Webdunia - Bharat's app for daily news and videos

Install App

ಪಂಚ ರಾಜ್ಯಗಳಲ್ಲಿ ಸೋತ ಪ್ರಮುಖರು

Webdunia
ಸೋಮವಾರ, 3 ಮೇ 2021 (09:50 IST)
ನವದೆಹಲಿ: ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಪ್ರಮುಖರೆನಿಸಿಕೊಂಡಿದ್ದವರು ಸೋತು ಸುಣ್ಣವಾಗಿದ್ದಾರೆ. ಅಂತಹ ಸೋತ ಪ್ರಮುಖರ ಲಿಸ್ಟ್ ಇಲ್ಲಿದೆ.


ಪಶ್ಚಿಮ ಬಂಗಾಲದಲ್ಲಿ ಟಿಎಂಸಿ ಅಭೂತಪೂರ್ವ ಬಹುಮತ ಪಡೆದರೂ ನಾಯಕಿ ಮಮತಾ ಬ್ಯಾನರ್ಜಿಗೆ ನಂದೀಗ್ರಾಮದಲ್ಲಿ ಸೋಲಾಗಿದೆ. ತೀವ್ರ ಪೈಪೋಟಿ ಎದುರಿಸಿದ ದೀದಿ ಕೊನೆಗೂ ಸೋಲಬೇಕಾಗಿದೆ. ಇನ್ನು, ಕೇರಳದಲ್ಲಿ ಪಾಲಕ್ಕಾಡ್ ನಲ್ಲಿ ಗೆಲುವಿನ ಲೆಕ್ಕಾಚಾರ ಹಾಕಿದ್ದ ಬಿಜೆಪಿಯ ಇ. ಶ್ರೀಧರನ್ ಗೆ ಸೋಲಾಗಿದೆ. ಹಾಗೆಯೇ ಕೇರಳ ಬಿಜೆಪಿ ಅಧ್ಯಕ್ಷ ಕೆ. ಸುರೇಂದ್ರನ್ ಮಂಜೇಶ್ವರದಲ್ಲಿ ಸೋಲು ಅನುಭವಿಸಿದ್ದಾರೆ.

ತಮಿಳುನಾಡಿನಲ್ಲಿ ಹೊಸ ಪಕ್ಷ ಕಟ್ಟಿ ಗೆಲುವಿನ ಭರವಸೆಯಲ್ಲಿದ್ದ ಕಮಲ್ ಹಾಸನ್ ಗೆ ಜನ ಸೋಲಿನ ಆಘಾತ ನೀಡಿದ್ದಾರೆ.ಅದೇ ರೀತಿ ಬಂಗಾಳದಲ್ಲಿ ಬಾಬುಲ್ ಸುಪ್ರಿಯೋ ಸೋತ ಪ್ರಮುಖ ನಾಯಕ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments