Webdunia - Bharat's app for daily news and videos

Install App

ಪಂಚ ರಾಜ್ಯಗಳಲ್ಲಿ ಸೋತ ಪ್ರಮುಖರು

Webdunia
ಸೋಮವಾರ, 3 ಮೇ 2021 (09:50 IST)
ನವದೆಹಲಿ: ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಪ್ರಮುಖರೆನಿಸಿಕೊಂಡಿದ್ದವರು ಸೋತು ಸುಣ್ಣವಾಗಿದ್ದಾರೆ. ಅಂತಹ ಸೋತ ಪ್ರಮುಖರ ಲಿಸ್ಟ್ ಇಲ್ಲಿದೆ.


ಪಶ್ಚಿಮ ಬಂಗಾಲದಲ್ಲಿ ಟಿಎಂಸಿ ಅಭೂತಪೂರ್ವ ಬಹುಮತ ಪಡೆದರೂ ನಾಯಕಿ ಮಮತಾ ಬ್ಯಾನರ್ಜಿಗೆ ನಂದೀಗ್ರಾಮದಲ್ಲಿ ಸೋಲಾಗಿದೆ. ತೀವ್ರ ಪೈಪೋಟಿ ಎದುರಿಸಿದ ದೀದಿ ಕೊನೆಗೂ ಸೋಲಬೇಕಾಗಿದೆ. ಇನ್ನು, ಕೇರಳದಲ್ಲಿ ಪಾಲಕ್ಕಾಡ್ ನಲ್ಲಿ ಗೆಲುವಿನ ಲೆಕ್ಕಾಚಾರ ಹಾಕಿದ್ದ ಬಿಜೆಪಿಯ ಇ. ಶ್ರೀಧರನ್ ಗೆ ಸೋಲಾಗಿದೆ. ಹಾಗೆಯೇ ಕೇರಳ ಬಿಜೆಪಿ ಅಧ್ಯಕ್ಷ ಕೆ. ಸುರೇಂದ್ರನ್ ಮಂಜೇಶ್ವರದಲ್ಲಿ ಸೋಲು ಅನುಭವಿಸಿದ್ದಾರೆ.

ತಮಿಳುನಾಡಿನಲ್ಲಿ ಹೊಸ ಪಕ್ಷ ಕಟ್ಟಿ ಗೆಲುವಿನ ಭರವಸೆಯಲ್ಲಿದ್ದ ಕಮಲ್ ಹಾಸನ್ ಗೆ ಜನ ಸೋಲಿನ ಆಘಾತ ನೀಡಿದ್ದಾರೆ.ಅದೇ ರೀತಿ ಬಂಗಾಳದಲ್ಲಿ ಬಾಬುಲ್ ಸುಪ್ರಿಯೋ ಸೋತ ಪ್ರಮುಖ ನಾಯಕ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್ ಗಾಂಧಿ ಸಂವಿಧಾನವನ್ನೇ ಓದಿಲ್ಲ: ಕಿರಣ್‌ ರಿಜಿಜು ಆಕ್ರೋಶ

ಪತಿ ಸಾವಿಗೆ ನ್ಯಾಯ ಸಿಕ್ಕಿದ್ದಕ್ಕೆ ಯೋಗಿಯನ್ನು ಕೊಂಡಾಡಿದ್ದೆ ತಪ್ಪಾಯ್ತು, ಎಸ್‌ಪಿ ಶಾಸಕಿ ಪಕ್ಷದಿಂದಲೇ ಹೊರಕ್ಕೆ

ಆಪರೇಷನ್ ಸಿಂಧೂರ್‌ ಕಾರ್ಯಚರಣೆಯ ಕೆಚ್ಚೆದೆಯ 9 ವೀರರಿಗೆ ವೀರ ಚಕ್ರ ಪ್ರಶಸ್ತಿ

ಮುಂದಿನ ಸುದ್ದಿ
Show comments