Webdunia - Bharat's app for daily news and videos

Install App

ಹೊರಬಿತ್ತು ಸಚಿವ ಆಕಾಂಕ್ಷಿಗಳ ಪಟ್ಟಿ!

Webdunia
ಸೋಮವಾರ, 21 ಮಾರ್ಚ್ 2022 (11:41 IST)
ಲಕ್ನೋ : ಈ ಬಾರಿಯ ಪಂಚರಾಜ್ಯ ಚುನಾವಣೆಯಲ್ಲಿ ಪಂಜಾಬ್ ಹೊರತುಪಡಿಸಿ ಗೋವಾ, ಮಣಿಪುರ್, ಉತ್ತರ ಪ್ರದೇಶ ಹಾಗೂ ಉತ್ತರಾಖಂಡ ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ.

ಪ್ರತಿಷ್ಠಿತ ಹಾಗೂ ಸವಾಲಿನ ಕ್ಷೇತ್ರವಾಗಿದ್ದ ಉತ್ತರ ಪ್ರದೇಶದ ಚುನಾವಣೆಯಲ್ಲಿ ಬಿಜೆಪಿ ಕಳೆದ ಬಾರಿಯಷ್ಟು ಸ್ಥಾನಗಳನ್ನು ಗೆಲ್ಲುವಲ್ಲಿ ವಿಫಲವಾದರೂ 269 ಸ್ಥಾನಗಳನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವ ಮೂಲಕ ಉತ್ತರ ಪ್ರದೇಶದ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿತು.

ಇದೀಗ ಎಲ್ಲವೂ ಅಂದುಕೊಂಡಂತೆ ಅಗುತ್ತಿದ್ದು, ಮಾರ್ಚ್ 25ರಂದು ಯೋಗಿ ಆದಿತ್ಯನಾಥ್ ಅವರು 2ನೇ ಅವಧಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಈ ನಡುವೆ ಯೋಗಿ ಆದಿತ್ಯನಾಥ್ ಅವರ ಸಚಿವ ಸಂಪುಟ ಸೇರಲಿರುವ ಕೆಲವು ಆಕಾಂಕ್ಷಿಗಳ ಪಟ್ಟಿ ಹೊರಬಿದ್ದಿರುವುದು ಕುತೂಹಲ ಮೂಡಿಸಿದೆ. ಈಚೆಗಷ್ಟೇ ದೆಹಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು, ಪಂಜಾಬ್ನಲ್ಲಿ ಆಪ್ ಆಗಲೇ ಹೊಸ ಯುಗವನ್ನು ಪ್ರಾರಂಭಿಸಿದೆ. ಆದರೆ, ಬಿಜೆಪಿ ಇನ್ನೂ ಸರ್ಕಾರವನ್ನೇ ರಚಿಸಿಲ್ಲ ಎಂದು ಟೀಕಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments