Webdunia - Bharat's app for daily news and videos

Install App

ರಾಮಮಂದಿರ ಪ್ರಾಣ ಪ್ರತಿಷ್ಠೆಯಲ್ಲಿ ಪಾಲ್ಗೊಳ್ಳುತ್ತಿಲ್ಲ ಎಲ್ ಕೆ ಅಡ್ವಾಣಿ

Krishnaveni K
ಸೋಮವಾರ, 22 ಜನವರಿ 2024 (10:24 IST)
ಅಯೋಧ್ಯೆ: ಇಂದು ರಾಮಮಂದಿರ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದಲ್ಲಿ ಬಿಜೆಪಿ ಹಿರಿಯ ನಾಯಕ, ರಾಮಮಂದಿರ ಹೋರಾಟದ ಪ್ರಮುಖ ರೂವಾರಿಯಾಗಿದ್ದ ಎಲ್.ಕೆ. ಅಡ್ವಾಣಿ ಭಾಗಿಯಾಗುತ್ತಿಲ್ಲ.

ಎಲ್.ಕೆ. ಅಡ್ವಾಣಿ, ಮುರಳಿ ಮನೋಹರ್ ಜೋಶಿ ರಾಮಮಂದಿರ ನಿರ್ಮಾಣಕ್ಕಾಗಿ ಹೋರಾಟ ನಡೆಸಿದ ಪ್ರಮುಖರು. ಇವರಿಬ್ಬರಿಗೂ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಲಾಗಿತ್ತು. ಆದರೆ ಆರೋಗ್ಯದ ದೃಷ್ಟಿಯಿಂದ ಇಬ್ಬರೂ ನಾಯಕರು ಪಾಲ್ಗೊಳ್ಳುತ್ತಿಲ್ಲ.

ಅಯೋಧ್ಯೆಯಲ್ಲಿ ಈಗ ವಿಪರೀತ ಚಳಿಯ ವಾತಾವರಣವಿದೆ. ಹೀಗಾಗಿ 96 ವರ್ಷದ ಎಲ್.ಕೆ. ಅಡ್ವಾಣಿ ಮತ್ತು 90 ವರ್ಷದ ಮುರಳಿ ಮನೋಹರ್ ಜೋಶಿಯವರಿಗೆ ಭಾಗವಹಿಸದೇ ಇರಲು ಮನವಿ ಮಾಡಲಾಗಿತ್ತು. ಹೀಗಾಗಿ ಇಬ್ಬರೂ ಇಂದಿನ ಕಾರ್ಯಕ್ರಮದಿಂದ ಹೊರಗುಳಿಯಲಿದ್ದಾರೆ.

ಈ ವಿಚಾರದ ಬಗ್ಗೆ ಅನೇಕರು ಪರ-ವಿರೋಧ ಚರ್ಚೆ ನಡೆಸಿದ್ದರು. ಆದರೆ ಹಿರಿಯರ ಆರೋಗ್ಯದ ದೃಷ್ಟಿಯಿಂದ ಈ ನಡೆ ಅನಿವಾರ್ಯ ಎಂದು ರಾಮಜನ್ಮಭೂಮಿ ಟ್ರಸ್ಟ್ ಹೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold price today: ಅಬ್ಬಾ.. ಚಿನ್ನದ ದರ ಕೇಳಿದ್ರೇ ಶಾಕ್

Seemanth Kumar: ಬೆಂಗಳೂರು ಹೊಸ ಕಮಿಷನರ್ ಸೀಮಂತ ಕುಮಾರ್ ಎಲ್ಲಿಯವರು, ಅವರ ಹಿನ್ನಲೆಯೇನು

Bengaluru stampede: RCB ಮೂವರು ಆಯೋಜಕರು ಅರೆಸ್ಟ್

B Dayanand: ಯಾರದ್ದೋ ತಪ್ಪಿಗೆ ಬಡ್ತಿ ಸಿಗಬೇಕಿದ್ದ ಪ್ರಾಮಾಣಿಕ ಕಮಿಷನರ್ ಬಿ ದಯಾನಂದ್ ಅಮಾನತು

Karnataka Weather: ರಾಜ್ಯದಲ್ಲಿ ಇಂದು ಇಲ್ಲಿ ಬಿಸಿಲು, ಇಲ್ಲಿ ಮಾತ್ರ ಮಳೆ

ಮುಂದಿನ ಸುದ್ದಿ
Show comments