Webdunia - Bharat's app for daily news and videos

Install App

ರಾಮಮಂದಿರ ಪ್ರಾಣ ಪ್ರತಿಷ್ಠೆಯಲ್ಲಿ ಪಾಲ್ಗೊಳ್ಳುತ್ತಿಲ್ಲ ಎಲ್ ಕೆ ಅಡ್ವಾಣಿ

Krishnaveni K
ಸೋಮವಾರ, 22 ಜನವರಿ 2024 (10:24 IST)
ಅಯೋಧ್ಯೆ: ಇಂದು ರಾಮಮಂದಿರ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದಲ್ಲಿ ಬಿಜೆಪಿ ಹಿರಿಯ ನಾಯಕ, ರಾಮಮಂದಿರ ಹೋರಾಟದ ಪ್ರಮುಖ ರೂವಾರಿಯಾಗಿದ್ದ ಎಲ್.ಕೆ. ಅಡ್ವಾಣಿ ಭಾಗಿಯಾಗುತ್ತಿಲ್ಲ.

ಎಲ್.ಕೆ. ಅಡ್ವಾಣಿ, ಮುರಳಿ ಮನೋಹರ್ ಜೋಶಿ ರಾಮಮಂದಿರ ನಿರ್ಮಾಣಕ್ಕಾಗಿ ಹೋರಾಟ ನಡೆಸಿದ ಪ್ರಮುಖರು. ಇವರಿಬ್ಬರಿಗೂ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಲಾಗಿತ್ತು. ಆದರೆ ಆರೋಗ್ಯದ ದೃಷ್ಟಿಯಿಂದ ಇಬ್ಬರೂ ನಾಯಕರು ಪಾಲ್ಗೊಳ್ಳುತ್ತಿಲ್ಲ.

ಅಯೋಧ್ಯೆಯಲ್ಲಿ ಈಗ ವಿಪರೀತ ಚಳಿಯ ವಾತಾವರಣವಿದೆ. ಹೀಗಾಗಿ 96 ವರ್ಷದ ಎಲ್.ಕೆ. ಅಡ್ವಾಣಿ ಮತ್ತು 90 ವರ್ಷದ ಮುರಳಿ ಮನೋಹರ್ ಜೋಶಿಯವರಿಗೆ ಭಾಗವಹಿಸದೇ ಇರಲು ಮನವಿ ಮಾಡಲಾಗಿತ್ತು. ಹೀಗಾಗಿ ಇಬ್ಬರೂ ಇಂದಿನ ಕಾರ್ಯಕ್ರಮದಿಂದ ಹೊರಗುಳಿಯಲಿದ್ದಾರೆ.

ಈ ವಿಚಾರದ ಬಗ್ಗೆ ಅನೇಕರು ಪರ-ವಿರೋಧ ಚರ್ಚೆ ನಡೆಸಿದ್ದರು. ಆದರೆ ಹಿರಿಯರ ಆರೋಗ್ಯದ ದೃಷ್ಟಿಯಿಂದ ಈ ನಡೆ ಅನಿವಾರ್ಯ ಎಂದು ರಾಮಜನ್ಮಭೂಮಿ ಟ್ರಸ್ಟ್ ಹೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments